AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ಯಾವುದೇ ಕಾರಣಕ್ಕೂ ದೇವಸ್ಥಾನದ ಆವರಣದಲ್ಲಿ ಕೋಣ ಸೇರಿದಂತೆ ಯಾವುದೇ ಪ್ರಾಣಿಗಳ ಬಲಿ ನಿಷೇಧ ಎಂದು ತಿಳಿಸಲಾಗಿದೆ. ಇದಕ್ಕೆ ತಪ್ಪಿ ಪ್ರಾಣಿ ಬಲಿ ನಡೆದರೇ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.

ದಾವಣಗೆರೆ: ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ
ಮಹಾಂತೇಶ ಬೀಳಗಿ
TV9 Web
| Edited By: |

Updated on: Mar 11, 2022 | 4:03 PM

Share

ದಾವಣಗೆರೆ: ಇಲ್ಲಿನ ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ನೀಡಿದ್ದಾರೆ. ಪ್ರಾಣಿ ಬಲಿ ನಡೆದರೆ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ 13ನೇ ತಾರೀಖಿನಿಂದ ಐತಿಹಾಸಿ ದಾವಣಗೆರೆ ದುರ್ಗಾಂಭಿಕಾದೇವಿ ಜಾತ್ರೆ ಹಿನ್ನಲೆ ಪ್ರಾಣಿಬಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಕಾರಣಕ್ಕೂ ದೇವಸ್ಥಾನದ ಆವರಣದಲ್ಲಿ ಕೋಣ ಸೇರಿದಂತೆ ಯಾವುದೇ ಪ್ರಾಣಿಗಳ ಬಲಿ ನಿಷೇಧ ಎಂದು ತಿಳಿಸಲಾಗಿದೆ. ಇದಕ್ಕೆ ತಪ್ಪಿ ಪ್ರಾಣಿ ಬಲಿ ನಡೆದರೇ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.

ಇದೇ ರೀತಿ ಬೇವಿನ ಉಡುಗೆ ಸೇರಿದಂತೆ ವಿವಿಧ ಆರಚರಣೆಗಳು ನಡೆಯುತ್ತಿದ್ದು. ಇದರಿಂದ ಯಾವುದೇ ವ್ಯಕ್ತಿಯ ವ್ಯಕ್ತಿತ್ವಕ್ಕೆ ದಕ್ಕೆ ಬರುವ ರೀತಿಯಲ್ಲಿ ಆಚರಿಸುವಂತಿಲ್ಲ‌. ಉಳಿದಂತೆ ಜಾತ್ರೆಯ ಹಿನ್ನೆಲೆ ಅಗತ್ಯ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಕ್ರ‌ಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ಇದನ್ನೂ ಓದಿ: ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ