AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ

ಯಾವುದೇ ಕಾರಣಕ್ಕೂ ದೇವಸ್ಥಾನದ ಆವರಣದಲ್ಲಿ ಕೋಣ ಸೇರಿದಂತೆ ಯಾವುದೇ ಪ್ರಾಣಿಗಳ ಬಲಿ ನಿಷೇಧ ಎಂದು ತಿಳಿಸಲಾಗಿದೆ. ಇದಕ್ಕೆ ತಪ್ಪಿ ಪ್ರಾಣಿ ಬಲಿ ನಡೆದರೇ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.

ದಾವಣಗೆರೆ: ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ
ಮಹಾಂತೇಶ ಬೀಳಗಿ
TV9 Web
| Edited By: |

Updated on: Mar 11, 2022 | 4:03 PM

Share

ದಾವಣಗೆರೆ: ಇಲ್ಲಿನ ದುರ್ಗಾಂಬಿಕಾದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ನೀಡಿದ್ದಾರೆ. ಪ್ರಾಣಿ ಬಲಿ ನಡೆದರೆ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ 13ನೇ ತಾರೀಖಿನಿಂದ ಐತಿಹಾಸಿ ದಾವಣಗೆರೆ ದುರ್ಗಾಂಭಿಕಾದೇವಿ ಜಾತ್ರೆ ಹಿನ್ನಲೆ ಪ್ರಾಣಿಬಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಕಾರಣಕ್ಕೂ ದೇವಸ್ಥಾನದ ಆವರಣದಲ್ಲಿ ಕೋಣ ಸೇರಿದಂತೆ ಯಾವುದೇ ಪ್ರಾಣಿಗಳ ಬಲಿ ನಿಷೇಧ ಎಂದು ತಿಳಿಸಲಾಗಿದೆ. ಇದಕ್ಕೆ ತಪ್ಪಿ ಪ್ರಾಣಿ ಬಲಿ ನಡೆದರೇ ದೇವಸ್ಥಾನ ಧರ್ಮದರ್ಶಿ ಸಮಿತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.

ಇದೇ ರೀತಿ ಬೇವಿನ ಉಡುಗೆ ಸೇರಿದಂತೆ ವಿವಿಧ ಆರಚರಣೆಗಳು ನಡೆಯುತ್ತಿದ್ದು. ಇದರಿಂದ ಯಾವುದೇ ವ್ಯಕ್ತಿಯ ವ್ಯಕ್ತಿತ್ವಕ್ಕೆ ದಕ್ಕೆ ಬರುವ ರೀತಿಯಲ್ಲಿ ಆಚರಿಸುವಂತಿಲ್ಲ‌. ಉಳಿದಂತೆ ಜಾತ್ರೆಯ ಹಿನ್ನೆಲೆ ಅಗತ್ಯ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಕ್ರ‌ಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ರಾತ್ರೋರಾತ್ರಿ ಗುಡಿಸಲು ತೆರವುಗೊಳಿಸಿದ ಜಿಲ್ಲಾಡಳಿತ; ಸ್ಥಳೀಯರ ತೀವ್ರ ಆಕ್ರೋಶ

ಇದನ್ನೂ ಓದಿ: ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ