AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಗಳಲ್ಲಿ ಹೆಚ್ಚಿನ ಜನ ಸೇರ್ತಿದ್ದಾರೆ, ನೀವೇನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮಹಾಂತೇಶ ಬೀಳಗಿ

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಈ ವೇಳೆ ಡಿಸಿ ಮಹಾಂತೇಶ ಬೀಳಗಿ ಗರಂ ಆಗಿದ್ದಾರೆ. ಜಗಳೂರು ಮಡ್ರಳ್ಳಿ ದೇವಸ್ಥಾನ, ಚನ್ನಗಿರಿ ಅಮ್ಮನಗುಡ್ಡ ಸೇರಿದಂತೆ ಹಲವು ದೇಗುಲಗಳಲ್ಲಿ ಹೆಚ್ಚಿನ ಜನ ಸೇರ್ತಿದ್ದಾರೆ. ನೀವೇನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಗುಲಗಳಲ್ಲಿ ಹೆಚ್ಚಿನ ಜನ ಸೇರ್ತಿದ್ದಾರೆ, ನೀವೇನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮಹಾಂತೇಶ ಬೀಳಗಿ
ಮಹಾಂತೇಶ ಬೀಳಗಿ
TV9 Web
| Edited By: ಆಯೇಷಾ ಬಾನು|

Updated on: Aug 01, 2021 | 11:41 AM

Share

ದಾವಣಗೆರೆ: ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ದೇವಸ್ಥಾನಗಳಲ್ಲಿ ಜನಜಂಗುಳಿ ತಡೆಯದಿದ್ದಕ್ಕೆ ಅಧಿಕಾರಿಗಳಿಗೆ ದಾವಣಗೆರೆ ಡಿಸಿ ಮಹಾಂತೇಶ ಬೀಳಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ದಾವಣಗೆರೆ ಡಿಸಿ ಕಚೇರಿಯಲ್ಲಿ ನಡೆದ ಸಭೆ ವೇಳೆ ಡಿಸಿ ಮಹಾಂತೇಶ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿತ್ತು. ಈ ವೇಳೆ ಡಿಸಿ ಮಹಾಂತೇಶ ಬೀಳಗಿ ಗರಂ ಆಗಿದ್ದಾರೆ. ಜಗಳೂರು ಮಡ್ರಳ್ಳಿ ದೇವಸ್ಥಾನ, ಚನ್ನಗಿರಿ ಅಮ್ಮನಗುಡ್ಡ ಸೇರಿದಂತೆ ಹಲವು ದೇಗುಲಗಳಲ್ಲಿ ಹೆಚ್ಚಿನ ಜನ ಸೇರ್ತಿದ್ದಾರೆ. ನೀವೇನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಮ್ಮನಗುಡ್ಡದಲ್ಲಿ 100 ಜನ ಬಂದು ಕುರಿ ಕಡಿದು ಪಾರ್ಟಿ ಮಾಡಿ ಹೋಗುತಿದ್ದಾರೆ. ನಿವೇನು ಮಾಡ್ತಾ ಇದ್ದೀರಿ? ದೇವಸ್ಥಾನಗಳಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ದೇವಸ್ಥಾನಗಳ ಮೇಲೆ ನಿಗಾ ಇಡುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ, ಡಿಸಿ ತಾಕೀತು ಮಾಡಿದ್ದಾರೆ. ಮದುವೆಯಲ್ಲೂ 100 ಜನಕ್ಕೆ ಪರವಾಣಿಗೆ ಇದೆ. ಆದ್ರೆ ಅಲ್ಲಿ ಸಾವಿರಾರು ಜನ ಸೇರ್ತಾರೆ. ನಿವೇಕೆ ದಂಡ ಹಾಕೋದನ್ನ ನಿಲ್ಲಿಸಿದ್ದೀರಿ ಅಂತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಶ್ನೆ ಮಾಡಿದ್ದಾರೆ.

Davanagere DC mahanthesh bilagi

ಮಹಾಂತೇಶ ಬೀಳಗಿ

ಇದನ್ನೂ ಓದಿ: ಹಿರಣ್ಯಕೇಶಿ ನದಿ ಪ್ರವಾಹದಲ್ಲಿ ಪುಸ್ತಕ, ಆಟ ಸಾಮಾಗ್ರಿಗಳು ಕೊಚ್ಚಿ ಹೋಗಿವೆ; ಟಿವಿ9 ಕ್ಯಾಮೆರಾ ಮುಂದೆ ಬಿಕ್ಕಿ ಬಿಕ್ಕಿ ಅತ್ತ 8 ವರ್ಷದ ಬಾಲಕಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು