AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬರ ಬೈಕ್​ ದಾಖಲಾತಿ ಮತ್ತೊಬ್ಬರ ಹೆಸರಿಗೆ, ಬೈಕ್ ಕಳ್ಳತನ ಪ್ರಕರಣದಿಂದ ಬಯಲಿಗೆ ಬಿದ್ದ ದಾವಣಗೆರೆ RTO ಸಿಬ್ಬಂದಿ

ಬೈಕ್ ಕಳ್ಳತನ ಪ್ರಕರಣದಿಂದ ದಾವಣಗೆರೆ RTO ಕಚೇರಿ ಸಿಬ್ಬಂದಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಒಬ್ಬರ ಬೈಕ್ ಗಳನ್ನ ಇನ್ನೊಬ್ಬರ ಹೆಸರಿಗೆ‌ ಮಾಡಿಕೊಡುತ್ತಿದ್ದ ದಂಧೆ ಬಯಲಿಗೆ ಬಂದಿದೆ.

ಒಬ್ಬರ ಬೈಕ್​ ದಾಖಲಾತಿ ಮತ್ತೊಬ್ಬರ ಹೆಸರಿಗೆ, ಬೈಕ್ ಕಳ್ಳತನ ಪ್ರಕರಣದಿಂದ ಬಯಲಿಗೆ ಬಿದ್ದ ದಾವಣಗೆರೆ RTO ಸಿಬ್ಬಂದಿ
ದಾವಣಗೆರೆ ಪೊಲೀಸ್
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 9:57 AM

ದಾವಣಗೆರೆ, (ಆಗಸ್ಟ್, 02): ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ಬೈಕ್(bike) ಕಳ್ಳತನ ಪ್ರಕರಣದಿಂದ ದಾವಣಗೆರೆ ಆರ್​ಟಿಓ ಕಚೇರಿಯ ಬ್ರಹ್ಮಾಂಡ ಭ್ರಷ್ಟಾಚಾರ ಬಟಾಬಯಲಾಗಿದೆ. ಹೌದು…ನಕಲಿ ದಾಖಲೆ ಸೃಷ್ಟಿಸಿ ಒಬ್ಬರ ಬೈಕ್ ಗಳನ್ನ ಇನ್ನೊಬ್ಬರ ಹೆಸರಿಗೆ‌ ಮಾಡಿಕೊಡುತ್ತಿದ್ದ ದಂಧೆ ಬಯಲಿಗೆ ಬಂದಿದೆ. ಬೈಕ್ ಕಳ್ಳತನ ಪ್ರಕರಣದಿಂದ ಈ ಜಾಲ ಪತ್ತೆಯಾಗಿದ್ದು ಈ ಸಂಬಂಧ ದಾವಣಗೆರೆ(ಧಅವಅನಅಗೆರೆ)  ಆರ್ ಟಿ ಓ ಕಚೇರಿಯ ಸಿಬ್ಬಂದಿ ಪ್ರದೀಪ, ಜಗದೀಶ, ಶಶಿಕುಮಾರ ಹಾಗೂ ವಸಂತಕುಮಾರ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ತೋಟ ನಾಶ ಮಾಡಿದ ದುಷ್ಕರ್ಮಿಗಳು, ವೈಷಮ್ಯಕ್ಕೆ 10 ವರ್ಷದಿಂದ ಪೋಷಣೆ ಮಾಡಿದ ಮರಗಳು ಸರ್ವನಾಶ

ಮೂಲ ಮಾಲೀಕರ ಬದಲು ಬ್ರೋಕರ್ ಸಹಿ ಮಾಡಿಸಿ ಬೇರೆಯವರ ಹೆಸರಿಗೆ ಬೈಕ್ ದಾಖಲು ಮಾಡಿಕೊಟ್ಟಿದ್ದಾರೆ. ಆರ್ ಟಿ ಓ ಎಜೆಂಟ್ ರಸೂಲ್ ಎಂಬಾತನಿಂದ ಸಹಿ ಪಡೆದು ಬೈಕ್ ಗಳ ದಾಖಲಾತಿ ಬದಲಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾದ ಬೈಕ್ ಕಳ್ಳತನ ಪ್ರಕರಣದಿಂದ ಸಿಬ್ಬಂದಿಯ ಕರ್ಮಕಾಂಡ ಬಯಲಿಗೆ ಬಂದಿದೆ. ಈ ಸಂಬಂಧ ಆರ್ ಟಿಓ ಕಚೇರಿಯ ಹತ್ತು ಜನ ಸಿಬ್ಬಂದಿ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ದಾವಣೆಗರೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ