AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ

ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಾಳೆ ಕರ್ನಾಟಕ‌ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೂ ಅವಕಾಶ ನೀಡಿರುವುದನ್ನು ಕರ್ನಾಟಕ‌ದ ಕುಸ್ತಿ ಪಟುಗಳು ವಿರೋಧಿಸುತ್ತಿದೆ.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ
ರಾಷ್ಟ್ರೀಯ ಕುಸ್ತಿ ತಂಡದ ಆಯ್ಕೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶಕ್ಕೆ ತೀವ್ರವಿರೋಧ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 10, 2022 | 2:27 PM

Share

ದಾವಣಗರೆ: ನಾಳೆ (ಡಿ.11) ರಾಷ್ಟ್ರೀಯ ಕುಸ್ತಿ ತಂಡ (National Wrestling Team)ಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿನ ಕನಕಗುರುಪೀಠದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದರೆ ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಡೆಯುವ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡಿರುವುದು ಕರ್ನಾಟಕ‌ ಕುಸ್ತಿ ಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ‌ ಕುಸ್ತಿ ಸಂಘ (Karnataka Wrestling Team)ದ ವಿರುದ್ಧ ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು, ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಒತ್ತಾಯಿಸಿದ್ದಾರೆ. ರೈಲ್ವೇ ಹಾಗೂ ಆರ್ಮಿ ಕುಸ್ತಿ ಪಟುಗಳಿಗೆ ಅವಕಾಶ ನೀಡುವ ಮೂಲಕ ಕರ್ನಾಟಕ ಕುಸ್ತಿ ಸಂಘ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಡೆಯಿತು ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆ; ಇಲ್ಲಿದೆ ಓಟದ ಕ್ಷಣಗಳು

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ಕಿಲಾಡಿಯ ಬಂಧನ

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ವ್ಯಕ್ತಿಯನ್ನು ಬಸವ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮತ್ತೊಬ್ಬರ ವಾಹನದ ನಂಬರ್ ತನ್ನ ಸ್ಕೂಟಿಗೆ ಹಾಕಿಕೊಂಡು ಸುತ್ತಾಡುತ್ತುದ್ಧ ಸುನೀಲ್ ಎಂಬಾತನನ್ನು ಬಂಧಿಸಿದ ಪೊಲೀಸರು, ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನಗರದ ವಸಂತಾ ಟಾಕೀಸ್ ರಸ್ತೆಯಲ್ಲಿ ಸುನೀಲನನ್ನು ವಶಕ್ಕೆ ಪಡೆಯಲಾಗಿದೆ. ತನ್ನ ವಾಹನವನ್ನು ಆರ್​ಟಿಓದಲ್ಲಿ ನೋಂದಣಿ ಮಾಡಿಸದೆ ಬೇರೊಬ್ಬರ ಬೈಕ್ ನಂಬರ್ ಹಾಕಿಕೊಂಡು ತಿರುಗಾಟುತ್ತಿದ್ದನು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sat, 10 December 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ