AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ

ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಾಳೆ ಕರ್ನಾಟಕ‌ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೂ ಅವಕಾಶ ನೀಡಿರುವುದನ್ನು ಕರ್ನಾಟಕ‌ದ ಕುಸ್ತಿ ಪಟುಗಳು ವಿರೋಧಿಸುತ್ತಿದೆ.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ
ರಾಷ್ಟ್ರೀಯ ಕುಸ್ತಿ ತಂಡದ ಆಯ್ಕೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶಕ್ಕೆ ತೀವ್ರವಿರೋಧ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on:Dec 10, 2022 | 2:27 PM

Share

ದಾವಣಗರೆ: ನಾಳೆ (ಡಿ.11) ರಾಷ್ಟ್ರೀಯ ಕುಸ್ತಿ ತಂಡ (National Wrestling Team)ಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿನ ಕನಕಗುರುಪೀಠದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದರೆ ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಡೆಯುವ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡಿರುವುದು ಕರ್ನಾಟಕ‌ ಕುಸ್ತಿ ಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ‌ ಕುಸ್ತಿ ಸಂಘ (Karnataka Wrestling Team)ದ ವಿರುದ್ಧ ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು, ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಒತ್ತಾಯಿಸಿದ್ದಾರೆ. ರೈಲ್ವೇ ಹಾಗೂ ಆರ್ಮಿ ಕುಸ್ತಿ ಪಟುಗಳಿಗೆ ಅವಕಾಶ ನೀಡುವ ಮೂಲಕ ಕರ್ನಾಟಕ ಕುಸ್ತಿ ಸಂಘ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಡೆಯಿತು ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆ; ಇಲ್ಲಿದೆ ಓಟದ ಕ್ಷಣಗಳು

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ಕಿಲಾಡಿಯ ಬಂಧನ

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ವ್ಯಕ್ತಿಯನ್ನು ಬಸವ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮತ್ತೊಬ್ಬರ ವಾಹನದ ನಂಬರ್ ತನ್ನ ಸ್ಕೂಟಿಗೆ ಹಾಕಿಕೊಂಡು ಸುತ್ತಾಡುತ್ತುದ್ಧ ಸುನೀಲ್ ಎಂಬಾತನನ್ನು ಬಂಧಿಸಿದ ಪೊಲೀಸರು, ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನಗರದ ವಸಂತಾ ಟಾಕೀಸ್ ರಸ್ತೆಯಲ್ಲಿ ಸುನೀಲನನ್ನು ವಶಕ್ಕೆ ಪಡೆಯಲಾಗಿದೆ. ತನ್ನ ವಾಹನವನ್ನು ಆರ್​ಟಿಓದಲ್ಲಿ ನೋಂದಣಿ ಮಾಡಿಸದೆ ಬೇರೊಬ್ಬರ ಬೈಕ್ ನಂಬರ್ ಹಾಕಿಕೊಂಡು ತಿರುಗಾಟುತ್ತಿದ್ದನು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sat, 10 December 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ