AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ

ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಾಳೆ ಕರ್ನಾಟಕ‌ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೂ ಅವಕಾಶ ನೀಡಿರುವುದನ್ನು ಕರ್ನಾಟಕ‌ದ ಕುಸ್ತಿ ಪಟುಗಳು ವಿರೋಧಿಸುತ್ತಿದೆ.

ರಾಷ್ಟ್ರೀಯ ಕುಸ್ತಿ ತಂಡಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ: ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಆಗ್ರಹ
ರಾಷ್ಟ್ರೀಯ ಕುಸ್ತಿ ತಂಡದ ಆಯ್ಕೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶಕ್ಕೆ ತೀವ್ರವಿರೋಧ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 10, 2022 | 2:27 PM

Share

ದಾವಣಗರೆ: ನಾಳೆ (ಡಿ.11) ರಾಷ್ಟ್ರೀಯ ಕುಸ್ತಿ ತಂಡ (National Wrestling Team)ಕ್ಕೆ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿನ ಕನಕಗುರುಪೀಠದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆದರೆ ರಾಷ್ಟ್ರೀಯ ಕುಸ್ತಿ ತಂಡಕ್ಕೆ ನಡೆಯುವ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡಿರುವುದು ಕರ್ನಾಟಕ‌ ಕುಸ್ತಿ ಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ‌ ಕುಸ್ತಿ ಸಂಘ (Karnataka Wrestling Team)ದ ವಿರುದ್ಧ ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು, ರೇಲ್ವೆ ಹಾಗೂ ಆರ್ಮಿ ಆಟಗಾರರಿಗೆ ಅವಕಾಶ ನೀಡದಂತೆ ಒತ್ತಾಯಿಸಿದ್ದಾರೆ. ರೈಲ್ವೇ ಹಾಗೂ ಆರ್ಮಿ ಕುಸ್ತಿ ಪಟುಗಳಿಗೆ ಅವಕಾಶ ನೀಡುವ ಮೂಲಕ ಕರ್ನಾಟಕ ಕುಸ್ತಿ ಸಂಘ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ನಡೆಯಿತು ಖಾಲಿ ಕಬ್ಬಿಣದ ಚಕ್ಕಡಿ ಓಡಿಸುವ ಸ್ಪರ್ಧೆ; ಇಲ್ಲಿದೆ ಓಟದ ಕ್ಷಣಗಳು

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ಕಿಲಾಡಿಯ ಬಂಧನ

ನಂಬರ್ ಪ್ಲೇಟ್ ಬದಲಿಸಿ ಸುತ್ತಾಡುತ್ತಿದ್ದ ವ್ಯಕ್ತಿಯನ್ನು ಬಸವ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮತ್ತೊಬ್ಬರ ವಾಹನದ ನಂಬರ್ ತನ್ನ ಸ್ಕೂಟಿಗೆ ಹಾಕಿಕೊಂಡು ಸುತ್ತಾಡುತ್ತುದ್ಧ ಸುನೀಲ್ ಎಂಬಾತನನ್ನು ಬಂಧಿಸಿದ ಪೊಲೀಸರು, ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ನಗರದ ವಸಂತಾ ಟಾಕೀಸ್ ರಸ್ತೆಯಲ್ಲಿ ಸುನೀಲನನ್ನು ವಶಕ್ಕೆ ಪಡೆಯಲಾಗಿದೆ. ತನ್ನ ವಾಹನವನ್ನು ಆರ್​ಟಿಓದಲ್ಲಿ ನೋಂದಣಿ ಮಾಡಿಸದೆ ಬೇರೊಬ್ಬರ ಬೈಕ್ ನಂಬರ್ ಹಾಕಿಕೊಂಡು ತಿರುಗಾಟುತ್ತಿದ್ದನು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Sat, 10 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?