AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ನಿಗೂಢ ಜ್ವರಕ್ಕೆ ತತ್ತರಿಸಿದ ಗ್ರಾಮ, 250ಕ್ಕೂ ಹೆಚ್ಚು ಮನೆಗಳಲ್ಲಿ ನರಳಾಡುತ್ತಿರುವ ಜನ

ಗ್ರಾಮದಲ್ಲಿನ ಅರ್ಧದಷ್ಟು ಜನ ಈ ನಿಗೂಢ ಜ್ವರದಿಂದ ಹಾಸಿಗೆ ಹಿಡಿದಿದ್ದಾರೆ. ಇದಕ್ಕೆ ಸಂಬಂಧ ಪಟ್ಟವರು ಯಾರೂ ಕೂಡ ಇದುವರೆಗೂ ಬಂದಿಲ್ಲ.

ದಾವಣಗೆರೆ: ನಿಗೂಢ ಜ್ವರಕ್ಕೆ ತತ್ತರಿಸಿದ ಗ್ರಾಮ, 250ಕ್ಕೂ ಹೆಚ್ಚು ಮನೆಗಳಲ್ಲಿ ನರಳಾಡುತ್ತಿರುವ ಜನ
ನಿಗೂಢ ಜ್ವರದಿಂದ ಬಳಲುತ್ತಿರುವ ಗ್ರಮಸ್ಥರು.
TV9 Web
| Edited By: |

Updated on: Jun 22, 2022 | 9:39 AM

Share

ದಾವಣಗೆರೆ: ಕಳೆದ ಒಂದು ವಾರದಿಂದ ನಿರಂತರವಾಗಿ 250ಕ್ಕೂ ಹೆಚ್ಚು ಜನರು ನಿಗೂಢ ಜ್ವರ (Fever) ದಿಂದ ಬಳಲುತ್ತಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕನಕಟ್ಟೆ ಗ್ರಾಮದಲ್ಲಿ ನಡೆದಿದೆ. ತಲೆನೋವು, ಮೈ ಕೈ ಬಾವು, ಕೀಲು‌ನೋವು. ಜೊತೆಗೆ ವಿಪರೀತ ಜ್ವರದಿಂದ ಬಳಲುತ್ತಿರುವ ಜನ, ನಿತ್ಯ‌ ಜಗಳೂರು, ದಾವಣಗೆರೆ ಆಸ್ಪತ್ರೆಗಳಿಗೆ ಸುತ್ತಾಡುತ್ತಿದ್ದಾರೆ. ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ, ವೈದ್ಯರ‌ ಕ್ಯಾಂಪ್ ಹಾಕಿ ಸೂಕ್ತ ಚಿಕಿತ್ಸೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಈ ಕುರಿತಾಗಿ ಗ್ರಾಮಸ್ಥರಾದ ಬೊಮ್ಮನಿಂಗಪ್ಪ ಮಾತನಾಡಿದ್ದು, ಗ್ರಾಮದಲ್ಲಿನ ಅರ್ಧದಷ್ಟು ಜನ ಈ ನಿಗೂಢ ಜ್ವರದಿಂದ ಹಾಸಿಗೆ ಹಿಡಿದಿದ್ದಾರೆ. ಇದಕ್ಕೆ ಸಂಬಂಧ ಪಟ್ಟವರು ಯಾರೂ ಕೂಡ ಇದುವರೆಗೂ ಬಂದಿಲ್ಲ. ಈ ನಿಗೂಢ ಜ್ವರ ಹೇಗೆ ಬಂದಿದೆ ಎನ್ನವುದು ಗೊತ್ತಿಲ್ಲ. ದಯವಿಟ್ಟು ಆರೋಗ್ಯ ಇಲಾಖೆಯವರು ಒಂದು ಸಲಾ ಭೇಟಿ ನೀಡಿ, ನಮ್ಮ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯಾ, ಸೊಳ್ಳೆ, ವಾತಾವರಣದ ಸಮಸ್ಯೆಯ ಎನ್ನುವುದನ್ನು ಜನರಿಗೆ ನಿಖರವಾದ ಮಾಹಿತಿಯನ್ನ ನೀಡಿ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್