AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ನಿಗೂಢ ಜ್ವರಕ್ಕೆ ತತ್ತರಿಸಿದ ಗ್ರಾಮ, 250ಕ್ಕೂ ಹೆಚ್ಚು ಮನೆಗಳಲ್ಲಿ ನರಳಾಡುತ್ತಿರುವ ಜನ

ಗ್ರಾಮದಲ್ಲಿನ ಅರ್ಧದಷ್ಟು ಜನ ಈ ನಿಗೂಢ ಜ್ವರದಿಂದ ಹಾಸಿಗೆ ಹಿಡಿದಿದ್ದಾರೆ. ಇದಕ್ಕೆ ಸಂಬಂಧ ಪಟ್ಟವರು ಯಾರೂ ಕೂಡ ಇದುವರೆಗೂ ಬಂದಿಲ್ಲ.

ದಾವಣಗೆರೆ: ನಿಗೂಢ ಜ್ವರಕ್ಕೆ ತತ್ತರಿಸಿದ ಗ್ರಾಮ, 250ಕ್ಕೂ ಹೆಚ್ಚು ಮನೆಗಳಲ್ಲಿ ನರಳಾಡುತ್ತಿರುವ ಜನ
ನಿಗೂಢ ಜ್ವರದಿಂದ ಬಳಲುತ್ತಿರುವ ಗ್ರಮಸ್ಥರು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 22, 2022 | 9:39 AM

ದಾವಣಗೆರೆ: ಕಳೆದ ಒಂದು ವಾರದಿಂದ ನಿರಂತರವಾಗಿ 250ಕ್ಕೂ ಹೆಚ್ಚು ಜನರು ನಿಗೂಢ ಜ್ವರ (Fever) ದಿಂದ ಬಳಲುತ್ತಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕನಕಟ್ಟೆ ಗ್ರಾಮದಲ್ಲಿ ನಡೆದಿದೆ. ತಲೆನೋವು, ಮೈ ಕೈ ಬಾವು, ಕೀಲು‌ನೋವು. ಜೊತೆಗೆ ವಿಪರೀತ ಜ್ವರದಿಂದ ಬಳಲುತ್ತಿರುವ ಜನ, ನಿತ್ಯ‌ ಜಗಳೂರು, ದಾವಣಗೆರೆ ಆಸ್ಪತ್ರೆಗಳಿಗೆ ಸುತ್ತಾಡುತ್ತಿದ್ದಾರೆ. ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ, ವೈದ್ಯರ‌ ಕ್ಯಾಂಪ್ ಹಾಕಿ ಸೂಕ್ತ ಚಿಕಿತ್ಸೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಈ ಕುರಿತಾಗಿ ಗ್ರಾಮಸ್ಥರಾದ ಬೊಮ್ಮನಿಂಗಪ್ಪ ಮಾತನಾಡಿದ್ದು, ಗ್ರಾಮದಲ್ಲಿನ ಅರ್ಧದಷ್ಟು ಜನ ಈ ನಿಗೂಢ ಜ್ವರದಿಂದ ಹಾಸಿಗೆ ಹಿಡಿದಿದ್ದಾರೆ. ಇದಕ್ಕೆ ಸಂಬಂಧ ಪಟ್ಟವರು ಯಾರೂ ಕೂಡ ಇದುವರೆಗೂ ಬಂದಿಲ್ಲ. ಈ ನಿಗೂಢ ಜ್ವರ ಹೇಗೆ ಬಂದಿದೆ ಎನ್ನವುದು ಗೊತ್ತಿಲ್ಲ. ದಯವಿಟ್ಟು ಆರೋಗ್ಯ ಇಲಾಖೆಯವರು ಒಂದು ಸಲಾ ಭೇಟಿ ನೀಡಿ, ನಮ್ಮ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯಾ, ಸೊಳ್ಳೆ, ವಾತಾವರಣದ ಸಮಸ್ಯೆಯ ಎನ್ನುವುದನ್ನು ಜನರಿಗೆ ನಿಖರವಾದ ಮಾಹಿತಿಯನ್ನ ನೀಡಿ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ