AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರದ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ ತೆರವುಗೊಳಿಸಿದ ದಾವಣಗೆರೆ ಜಿಲ್ಲಾಡಳಿತ

ಕುರುಬ ಸಮಾಜ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ದಾವಣಗೆರೆ ಜಿಲ್ಲಾಡಳಿತ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ (ಕಮಾನು) ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ನಾಯಕ ಸಮಾಜದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹರಿಹರದ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ ತೆರವುಗೊಳಿಸಿದ ದಾವಣಗೆರೆ ಜಿಲ್ಲಾಡಳಿತ
ಮದಕರಿ ನಾಯಕ ದ್ವಾರ ತೆರವು
TV9 Web
| Edited By: ವಿವೇಕ ಬಿರಾದಾರ|

Updated on: Mar 11, 2024 | 10:23 AM

Share

ದಾವಣಗೆರೆ, ಮಾರ್ಚಾ 11: ನಾಯಕ ಸಮಾಜದ ತೀವ್ರ ವಿರೋಧದ ನಡುವೆಯೂ ಹರಿಹರ (Harihar) ತಾಲೂಕಿನ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ (Madakari Nayak) ದ್ವಾರ (ಕಮಾನು) ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ನಾಯಕ ಸಮಾಜದ ಕೆಲವರನ್ನು ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಮದಕರ ನಾಯಕ ದ್ವಾರ ತೆರವು ಗೊಳಿಸಿರುವುದನ್ನು ವಿರೋಧಿಸಿ ಖಂಡಿಸಿ ಮಲೆಬೆನ್ನೂರು ಪೊಲೀಸ್ ಠಾಣೆಯ ಎದುರು ನಾಯಕ ಸಮಾಜದವರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದ್ವಾರ ತೆರವುಗೊಳಿಸುವಂತೆ ಕುರುಬ ಸಮಾಜ ಪ್ರತಿಭಟನೆ

ಮದಕರಿ ನಾಯಕ ದ್ವಾರ ತೆರವು ಗೊಳಿಸುವಂತೆ ಕಳೆದ ಕೆಲ ದಿನಗಳಿಂದ ಕುರುಬ ಸಮಾಜ ಪ್ರತಿಭಟನೆ ಮಾಡುತ್ತಿದೆ. ಕುರುಬ ಸಮಾಜದವರ ಪ್ರತಿಭಟನೆಗೆ ಕಾಗಿನೆಲೆ ಕ‌ನಕ ಗುರುಪೀಠದ ನಿರಂಜನನಾಂದ‌ಪುರಿ ಸ್ವಾಮೀಜಿ ಭೇಟಿ ನೀಡಿ ಹೋರಾಟಕ್ಕೆ ಬೆಂಬಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!