AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಹರದ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ ತೆರವುಗೊಳಿಸಿದ ದಾವಣಗೆರೆ ಜಿಲ್ಲಾಡಳಿತ

ಕುರುಬ ಸಮಾಜ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ದಾವಣಗೆರೆ ಜಿಲ್ಲಾಡಳಿತ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ (ಕಮಾನು) ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ನಾಯಕ ಸಮಾಜದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹರಿಹರದ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ ದ್ವಾರ ತೆರವುಗೊಳಿಸಿದ ದಾವಣಗೆರೆ ಜಿಲ್ಲಾಡಳಿತ
ಮದಕರಿ ನಾಯಕ ದ್ವಾರ ತೆರವು
TV9 Web
| Edited By: |

Updated on: Mar 11, 2024 | 10:23 AM

Share

ದಾವಣಗೆರೆ, ಮಾರ್ಚಾ 11: ನಾಯಕ ಸಮಾಜದ ತೀವ್ರ ವಿರೋಧದ ನಡುವೆಯೂ ಹರಿಹರ (Harihar) ತಾಲೂಕಿನ ಭಾನುವಳ್ಳಿ ಗ್ರಾಮದ ಮದಕರಿ ನಾಯಕ‌ನ (Madakari Nayak) ದ್ವಾರ (ಕಮಾನು) ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ನಾಯಕ ಸಮಾಜದ ಕೆಲವರನ್ನು ಪೊಲೀಸರು (Police) ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಮದಕರ ನಾಯಕ ದ್ವಾರ ತೆರವು ಗೊಳಿಸಿರುವುದನ್ನು ವಿರೋಧಿಸಿ ಖಂಡಿಸಿ ಮಲೆಬೆನ್ನೂರು ಪೊಲೀಸ್ ಠಾಣೆಯ ಎದುರು ನಾಯಕ ಸಮಾಜದವರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದ್ವಾರ ತೆರವುಗೊಳಿಸುವಂತೆ ಕುರುಬ ಸಮಾಜ ಪ್ರತಿಭಟನೆ

ಮದಕರಿ ನಾಯಕ ದ್ವಾರ ತೆರವು ಗೊಳಿಸುವಂತೆ ಕಳೆದ ಕೆಲ ದಿನಗಳಿಂದ ಕುರುಬ ಸಮಾಜ ಪ್ರತಿಭಟನೆ ಮಾಡುತ್ತಿದೆ. ಕುರುಬ ಸಮಾಜದವರ ಪ್ರತಿಭಟನೆಗೆ ಕಾಗಿನೆಲೆ ಕ‌ನಕ ಗುರುಪೀಠದ ನಿರಂಜನನಾಂದ‌ಪುರಿ ಸ್ವಾಮೀಜಿ ಭೇಟಿ ನೀಡಿ ಹೋರಾಟಕ್ಕೆ ಬೆಂಬಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್