AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ […]

ಲಾಕ್​ಡೌನ್ ಉಲ್ಲಂಘಿಸಿದ್ದಕ್ಕೆ ಪೊಲೀಸರಿಂದ ಸಿಕ್ತು ಹಣೆ ಪಟ್ಟಿ!
ಸಾಧು ಶ್ರೀನಾಥ್​
|

Updated on: Apr 20, 2020 | 2:05 PM

Share

ದಾವಣಗೆರೆ: ಕೊರೊನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಇಡೀ ದೇಶವನ್ನು ಎರಡನೇ ಹಂತದ ಲಾಕ್​ಡೌನ್ ಮಾಡಲಾಗಿದೆ. ಆದರೆ ನಮ್ಮ ಜನ ಮಾತ್ರ ಯಾವುದಕ್ಕೂ ಕ್ಯಾರೆ ಅಂತಿಲ್ಲ. ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೇ ರಿತಿ ಆದೇಶವನ್ನು ಉಲ್ಲಂಘಿಸಿದ 86 ಮಂದಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಕೈಗೆ ಕ್ಷಮಿಸಿ ನಾನು ಲಾಕ್​ಡೌನ್ ಉಲ್ಲಂಘಿಸಿದ್ದೇನೆ. ಮತ್ತೆ ಈ ರೀತಿ ಕಾನೂನು ಉಲ್ಲಂಘಿಸಲ್ಲ ಎಂಬ ಬರಹವಿರುವ ಸ್ಲೇಟ್ ಕೊಟ್ಟು ಕೈ ಮೇಲೇರಿಸಿ ಕೂರಿಸಿದ್ದಾರೆ. ಅನಗತ್ಯ ತಿರುಗಾಟ ನಡೆಸಿದವರ ವಿರುದ್ಧ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಈ ರೀತಿಯ ಕ್ರಮ ಕೈಗೊಂಡಿದೆ.

ಎಷ್ಟೇ ಜಾಗೃತಿ ಮೂಡಿಸಿದರು ಜನ ಹೊರ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯ ತಿರುಗಾಟ ನಡೆಸುವವರಿಗೆ ತಕ್ಕ ಶಾಸ್ತ್ರಿ ಮಾಡಿದ್ದೇವೆ. ಮೊನ್ನೆ ನೂರಕ್ಕೂ ಅಧಿಕ ಮಂದಿಯನ್ನ ಬಂಧಿಸಲಾಗಿತ್ತು. ಇಂದು 86 ಜನರನ್ನು ಬಂಧಿಸಿದ್ದೇವೆ. ಇವರ ಮೇಲೆ ಕಾನೂನು ಕ್ರಮ‌ ಕೈಗೊಳ್ಳುತ್ತೇವೆ. ಅಗತ್ಯ ವಸ್ತು ಕೊಳ್ಳುವವರಿಗೆ ಮಾತ್ರ ಬಿಟ್ಟಿದ್ದೇವೆ. ಉಳಿದವರಿಗೆ ಇದು ಎಚ್ಚರಿಕೆಯ ಗಂಟೆ ಎಂದು ದಾವಣಗೆರೆಯಲ್ಲಿ ಎಸ್ಪಿ ಹನುಮಂತರಾಯ ಎಚ್ಚರಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?