ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
Follow us
| Updated By: ganapathi bhat

Updated on: Feb 25, 2022 | 3:08 PM

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?