AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
TV9 Web
| Edited By: |

Updated on: Feb 25, 2022 | 3:08 PM

Share

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?