AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
TV9 Web
| Edited By: |

Updated on: Feb 25, 2022 | 3:08 PM

Share

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ