AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
TV9 Web
| Edited By: |

Updated on: Feb 25, 2022 | 3:08 PM

Share

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?