AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
TV9 Web
| Edited By: |

Updated on: Feb 25, 2022 | 3:08 PM

Share

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್