AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ; ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ
ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ
TV9 Web
| Updated By: ganapathi bhat|

Updated on: Feb 25, 2022 | 3:08 PM

Share

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ಕಿವುಡ, ಮೂಗರ ಪ್ರತಿಭಟನೆ ನಡೆಸಲಾಗಿದೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ಸುಡುಬಿಸಿಲಿನಲ್ಲಿ ಕಿವುಡ, ಮೂಗರು ಧರಣಿ ನಡೆಸುತ್ತಿದ್ದಾರೆ. ಸ್ವಯಂ ಉದ್ಯೋಗ ನಡೆಸಲು, ಸರ್ಕಾರಿ ಸೇವೆಗೆ ಸೇರಲು ನೆರವು ಕೋರಿ ಧರಣಿ ನಡೆಸಲಾಗಿದೆ. ಕಳೆದ 3 ಗಂಟೆಯಿಂದ ಸುಡುಬಿಸಿಲಲ್ಲಿ ಕಿವುಡ, ಮೂಗರು ಧರಣಿ ನಿರತರಾಗಿದ್ದಾರೆ.

ಸರ್ಕಾರಿ ಸೌಲಭ್ಯ ಶೇಕಡಾ 5 ರಿಂದ 6 ರಷ್ಟು ವಿಕಲಾಂಗರಿಗೆ ಸಿಗುತ್ತಿದೆ. ಪ್ರತಿಯೊಬ್ಬ ವಿಕಲಾಂಗರಿಗೆ ಸೌಲಭ್ಯ ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ಪ್ರತಿಭಟನಾ ನಿರತ ಕಿವುಡ, ಮೂಗ ಯುವಕರಿಂದ ಆಗ್ರಹ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕುಂದಗೋಳ ಕುರಿಗಾಹಿ ಹತ್ಯೆ; ಚಿನ್ನದಾಸೆಗೆ ಮಹಿಳೆ ಉಸಿರು ನಿಲ್ಲಿಸಿದ ಕಿರಾತಕ, ಮಹಿಳೆ ಮರ್ಡರ್‌ ಖಂಡಿಸಿ ಬೃಹತ್‌ ಪ್ರತಿಭಟನೆ

ಇದನ್ನೂ ಓದಿ: ದಾವಣಗೆರೆ ಹರಿಹರದಲ್ಲಿ ತುಂಗಭದ್ರಾ ಆರತಿ ಮಂಟಪಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​