AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಖ್ಯಾತ ನಟಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು ಕಾರಿನಲ್ಲಿದ್ದ 66 ಕೆಜಿ ಬೆಳ್ಳಿ ಜಪ್ತಿ

ಖ್ಯಾತ ನಟಿಯೊಬ್ಬರ ಪತಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು ಕಾರಿನಲ್ಲಿ ಅಕ್ರಮವಾಗಿ ಬೆಳೆಬಾಳುವ ಬೆಳ್ಳೆ ಸಾಮಾಗ್ರಿಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಚುನಾವಣೆ ಹಿನ್ನೆಲೆ ದಾವಣಗೆರೆ ತಾಲೂಕಿನ ಹೆಬ್ಬಾಳ ಟೋಲ್ ಬಳಿ ತಪಾಸಣೆ ನಡೆಸುತ್ತಿದ್ದಾಗ ಪತ್ತೆಯಾಗಿದೆ.

ದಾವಣಗೆರೆ: ಖ್ಯಾತ ನಟಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು ಕಾರಿನಲ್ಲಿದ್ದ 66 ಕೆಜಿ ಬೆಳ್ಳಿ ಜಪ್ತಿ
ಬಿಎಂಡಬ್ಲ್ಯು ಕಾರಿನಲ್ಲಿ ಪತ್ತೆಯಾದ ಬೆಳ್ಳಿ ಸಾಮಾಗ್ರಿಗಳು
Rakesh Nayak Manchi
|

Updated on:Apr 07, 2023 | 8:36 PM

Share

ದಾವಣಗೆರೆ: ಖ್ಯಾತ ನಟಿಯೊಬ್ಬರ ಪತಿಯ ಕುಟುಂಬಕ್ಕೆ ಸೇರಿದ ಬಿಎಂಡಬ್ಲ್ಯು (BMW) ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ (Silver) ಸಾಮಾಗ್ರಿಗಳನ್ನು ದಾವಣಗೆರೆ (Davanagere) ತಾಲೂಕಿನ ಹೆಬ್ಬಾಳ ಟೋಲ್ ಬಳಿ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರ್‌ ಜಪ್ತಿ ಮಾಡಿದ್ದಾರೆ. ಚುನಾವಣಾಧಿಕಾರಿ, ತಹಶೀಲ್ದಾರ್‌ ಡಾ.ಅಶ್ವತ್ಥ್‌ ತಪಾಸಣೆ ನಡೆಸುತ್ತಿದ್ದಾಗ ಬಿಎಂಡಬ್ಲ್ಯು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಾಕ್ಸ್​ಗಳು ಪತ್ತೆಯಾಗಿದ್ದು, ಇನ್ನಷ್ಟು ತಪಾಸಣೆ ನಡೆಸಿದಾಗ ಅದರೊಳಗೆ ಬೆಳ್ಳಿ ಸಾಮಾಗ್ರಿಗಳು ಪತ್ತೆಯಾಗಿವೆ. ಅವುಗಳ ಒಟ್ಟು ಮೌಲ್ಯ 39 ಲಕ್ಷ ಎನ್ನಲಾಗಿದೆ. ಸದ್ಯ 66 ಕೆಜಿ ಬೆಳ್ಳಿ ಹಾಗೂ ಬಿಎಂಡಬ್ಲ್ಯು ಕಾರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದ್ದು, ಈ ಸ್ವತ್ತುಗಳು ಖ್ಯಾತ ನಟಿಯೊಬ್ಬರ ಪತಿಯ ಕುಟುಂಬಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ.

ಹೌದು, ಖ್ಯಾತ ನಟಿ ದಿವಂಗತ ಶ್ರೀದೇವಿ ಪತಿಯೂ ಆಗಿರುವ ಚಿತ್ರ ನಿರ್ಮಾಪ ಬೋನಿ‌ ಕಪೂರ್ ಕುಟುಂಬಕ್ಕೆ ಸೇರಿದ ಕಾರು ಮತ್ತು ಬೆಳ್ಳಿ ಇದಾಗಿದೆ. ಆದರೆ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಬೋನಿ ಕಪೂರ್ ಕುಟುಂಬಸ್ಥರು ಇರಲಿಲ್ಲ. ಈ ಬಗ್ಗೆ ಮಾಹಿತಿ ನೀಡಿದ ತಹಶೀಲ್ದಾರ್ ಡಾ. ಅಶ್ವಥ್, ಜಪ್ತಿ ಮಾಡಿದ ಬೆಳ್ಳಿ ವಸ್ತುಗಳು ಮತ್ತು ಕಾರು ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ್ದಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 pm, Fri, 7 April 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ