AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು

ಇಂದು(ಫೆ.21) ದಾವಣಗೆರೆ ಬಜೆಟ್​ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಕಿವಿ ಮೇಲೆ ಹೂ ಇಟ್ಟುಕೊಂಡು ಬಂದು ಧರಣಿ ನಡೆಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು
ದಾವಣಗೆರೆ ಪಾಲಿಕೆ ಬಜೆಟ್​ನಲ್ಲಿ ಕಿವಿಗೆ ಹೂ ಇಟ್ಟುಕೊಂಡು ಬಂದ ಕಾಂಗ್ರೆಸ್​ ಸದಸ್ಯರು
TV9 Web
| Edited By: |

Updated on: Feb 21, 2023 | 2:52 PM

Share

ದಾವಣಗೆರೆ: ಇದೇ ತಿಂಗಳ 17 ರಂದು ಸಿಎಂ ಬೊಮ್ಮಾಯಿಯವರು ತಮ್ಮ ಆಡಳಿತಾವಧಿಯ ಕೊನೆಯ ಬಜೆಟ್​ನ್ನು ಮಂಡಿಸಿದ್ದಾರೆ. ಈ ವೇಳೆ ಬಜೆಟ್​ ಅಧಿವೇಶನಕ್ಕೆ ಕಾಂಗ್ರೆಸ್​ ನಾಯಕರು ಕಿವಿಯ ಮೇಲೆ ಹೂ ಇಟ್ಟುಕೊಂಡು ಬರುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಡುವ ಬಜೆಟ್​ ಇದಾಗಿದೆ ಎಂದಿದ್ದರು. ಇದೀಗ ದಾವಣಗೆರೆ ಮಹಾನಗರ ಪಾಲಿಕೆಯ ಬಜೆಟ್​ನಲ್ಲೂ ಕಾಂಗ್ರೆಸ್​ ಸದಸ್ಯರು ಕಿವಿಗೆ ಹೂವು ಇಟ್ಟಕೊಂಡು ಧರಣಿ ಮಾಡಿದ್ದಾರೆ.

ಇನ್ನು ಇಂದು(ಫೆ.21) ದಾವಣಗೆರೆಯ ಬಜೆಟ್ ಸಭೆ ನಡೆದಿದ್ದು, ಮೇಯರ್ ಜಯಮ್ಮ ಗೋಪಿ‌ನಾಯ್ಕ ಅವರ ಪರವಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ 557 ಕೋಟಿ ರೂಪಾಯಿ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ರೀತಿಯಲ್ಲಿ ದಾಸವಾಳ ಸೇರಿದಂತೆ ವಿವಿಧ ಬಣ್ಣದ ಹೂವುಗಳನ್ನ ಕಿವಿಗೆ ಹಾಕಿಕೊಂಡು‌ ಬಂದು ಗಮನ ಸೆಳೆದಿದ್ದಾರೆ. ಸಭೆಗೆ ಕಿವಿಯಲ್ಲಿ ಹೂವು ಇಟ್ಟುಕೊಂಡು ಬಂದ ಕಾಂಗ್ರೆಸ್ ಸದಸ್ಯರು ಆದಾಯದ ಮೂಲ ಇರುವುದು ಆಸ್ತಿ ತೆರಿಗೆಯಿಂದ, ಅದು ಮೂವತ್ತು ಕೋಟಿ ರೂಪಾಯಿ ಇದೆ. ಹೆಚ್ಚುವರಿ ಜನರಿಗೆ ತೆರಿಗೆ ಹಾಕುವುದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್