AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು

ಇಂದು(ಫೆ.21) ದಾವಣಗೆರೆ ಬಜೆಟ್​ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಕಿವಿ ಮೇಲೆ ಹೂ ಇಟ್ಟುಕೊಂಡು ಬಂದು ಧರಣಿ ನಡೆಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು
ದಾವಣಗೆರೆ ಪಾಲಿಕೆ ಬಜೆಟ್​ನಲ್ಲಿ ಕಿವಿಗೆ ಹೂ ಇಟ್ಟುಕೊಂಡು ಬಂದ ಕಾಂಗ್ರೆಸ್​ ಸದಸ್ಯರು
TV9 Web
| Edited By: |

Updated on: Feb 21, 2023 | 2:52 PM

Share

ದಾವಣಗೆರೆ: ಇದೇ ತಿಂಗಳ 17 ರಂದು ಸಿಎಂ ಬೊಮ್ಮಾಯಿಯವರು ತಮ್ಮ ಆಡಳಿತಾವಧಿಯ ಕೊನೆಯ ಬಜೆಟ್​ನ್ನು ಮಂಡಿಸಿದ್ದಾರೆ. ಈ ವೇಳೆ ಬಜೆಟ್​ ಅಧಿವೇಶನಕ್ಕೆ ಕಾಂಗ್ರೆಸ್​ ನಾಯಕರು ಕಿವಿಯ ಮೇಲೆ ಹೂ ಇಟ್ಟುಕೊಂಡು ಬರುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಡುವ ಬಜೆಟ್​ ಇದಾಗಿದೆ ಎಂದಿದ್ದರು. ಇದೀಗ ದಾವಣಗೆರೆ ಮಹಾನಗರ ಪಾಲಿಕೆಯ ಬಜೆಟ್​ನಲ್ಲೂ ಕಾಂಗ್ರೆಸ್​ ಸದಸ್ಯರು ಕಿವಿಗೆ ಹೂವು ಇಟ್ಟಕೊಂಡು ಧರಣಿ ಮಾಡಿದ್ದಾರೆ.

ಇನ್ನು ಇಂದು(ಫೆ.21) ದಾವಣಗೆರೆಯ ಬಜೆಟ್ ಸಭೆ ನಡೆದಿದ್ದು, ಮೇಯರ್ ಜಯಮ್ಮ ಗೋಪಿ‌ನಾಯ್ಕ ಅವರ ಪರವಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ 557 ಕೋಟಿ ರೂಪಾಯಿ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ರೀತಿಯಲ್ಲಿ ದಾಸವಾಳ ಸೇರಿದಂತೆ ವಿವಿಧ ಬಣ್ಣದ ಹೂವುಗಳನ್ನ ಕಿವಿಗೆ ಹಾಕಿಕೊಂಡು‌ ಬಂದು ಗಮನ ಸೆಳೆದಿದ್ದಾರೆ. ಸಭೆಗೆ ಕಿವಿಯಲ್ಲಿ ಹೂವು ಇಟ್ಟುಕೊಂಡು ಬಂದ ಕಾಂಗ್ರೆಸ್ ಸದಸ್ಯರು ಆದಾಯದ ಮೂಲ ಇರುವುದು ಆಸ್ತಿ ತೆರಿಗೆಯಿಂದ, ಅದು ಮೂವತ್ತು ಕೋಟಿ ರೂಪಾಯಿ ಇದೆ. ಹೆಚ್ಚುವರಿ ಜನರಿಗೆ ತೆರಿಗೆ ಹಾಕುವುದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ