AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು

ಇಂದು(ಫೆ.21) ದಾವಣಗೆರೆ ಬಜೆಟ್​ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರು ಕಿವಿ ಮೇಲೆ ಹೂ ಇಟ್ಟುಕೊಂಡು ಬಂದು ಧರಣಿ ನಡೆಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ‌ ಬಜೆಟ್​ನಲ್ಲೂ ಸಹ ಕಿವಿಗೆ ಹೂವು ಇಟ್ಟಕೊಂಡು ಬಂದ ಕಾಂಗ್ರೆಸ್ ಸದಸ್ಯರು
ದಾವಣಗೆರೆ ಪಾಲಿಕೆ ಬಜೆಟ್​ನಲ್ಲಿ ಕಿವಿಗೆ ಹೂ ಇಟ್ಟುಕೊಂಡು ಬಂದ ಕಾಂಗ್ರೆಸ್​ ಸದಸ್ಯರು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 21, 2023 | 2:52 PM

ದಾವಣಗೆರೆ: ಇದೇ ತಿಂಗಳ 17 ರಂದು ಸಿಎಂ ಬೊಮ್ಮಾಯಿಯವರು ತಮ್ಮ ಆಡಳಿತಾವಧಿಯ ಕೊನೆಯ ಬಜೆಟ್​ನ್ನು ಮಂಡಿಸಿದ್ದಾರೆ. ಈ ವೇಳೆ ಬಜೆಟ್​ ಅಧಿವೇಶನಕ್ಕೆ ಕಾಂಗ್ರೆಸ್​ ನಾಯಕರು ಕಿವಿಯ ಮೇಲೆ ಹೂ ಇಟ್ಟುಕೊಂಡು ಬರುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಡುವ ಬಜೆಟ್​ ಇದಾಗಿದೆ ಎಂದಿದ್ದರು. ಇದೀಗ ದಾವಣಗೆರೆ ಮಹಾನಗರ ಪಾಲಿಕೆಯ ಬಜೆಟ್​ನಲ್ಲೂ ಕಾಂಗ್ರೆಸ್​ ಸದಸ್ಯರು ಕಿವಿಗೆ ಹೂವು ಇಟ್ಟಕೊಂಡು ಧರಣಿ ಮಾಡಿದ್ದಾರೆ.

ಇನ್ನು ಇಂದು(ಫೆ.21) ದಾವಣಗೆರೆಯ ಬಜೆಟ್ ಸಭೆ ನಡೆದಿದ್ದು, ಮೇಯರ್ ಜಯಮ್ಮ ಗೋಪಿ‌ನಾಯ್ಕ ಅವರ ಪರವಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ 557 ಕೋಟಿ ರೂಪಾಯಿ ಬಜೆಟ್ ಮಂಡಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ರೀತಿಯಲ್ಲಿ ದಾಸವಾಳ ಸೇರಿದಂತೆ ವಿವಿಧ ಬಣ್ಣದ ಹೂವುಗಳನ್ನ ಕಿವಿಗೆ ಹಾಕಿಕೊಂಡು‌ ಬಂದು ಗಮನ ಸೆಳೆದಿದ್ದಾರೆ. ಸಭೆಗೆ ಕಿವಿಯಲ್ಲಿ ಹೂವು ಇಟ್ಟುಕೊಂಡು ಬಂದ ಕಾಂಗ್ರೆಸ್ ಸದಸ್ಯರು ಆದಾಯದ ಮೂಲ ಇರುವುದು ಆಸ್ತಿ ತೆರಿಗೆಯಿಂದ, ಅದು ಮೂವತ್ತು ಕೋಟಿ ರೂಪಾಯಿ ಇದೆ. ಹೆಚ್ಚುವರಿ ಜನರಿಗೆ ತೆರಿಗೆ ಹಾಕುವುದನ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
Daily Devotional: ದೇವರು ಯಾರಿಗೆ ಸಹಾಯ ಮಾಡುತ್ತಾನೆ ಗೊತ್ತಾ?
Daily Devotional: ದೇವರು ಯಾರಿಗೆ ಸಹಾಯ ಮಾಡುತ್ತಾನೆ ಗೊತ್ತಾ?
Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ
Daily Horoscope: ಕುಜ ಸಿಂಹ ರಾಶಿಯಲ್ಲಿ ಕೇತುವಿನೊಂದಿಗೆ ಸಂಚಾರ