AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನದೇ ಶಾಲಾವಾಹನಕ್ಕೆ ಸಿಲುಕಿ 4 ವರ್ಷದ ಮಗು ಸಾವು

ದಾವಣಗೆರೆ: ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಮಗು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಾರಥಿ ಗ್ರಾಮದಲ್ಲಿ ನಡೆದಿದೆ. 4 ವರ್ಷದ ಪುಟ್ಟ ಮಗು ಅಜಯ್ ಶಾಲಾ ವಾಹನದಿಂದ ಇಳಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಜಯ್ ಸುಣಿಗೆರೆ ಗ್ರಾಮದ ಪದ್ಮದೀಪ ಶಾಲೆಯಲ್ಲಿ ಓದುತ್ತಿದ್ದ. ಶಾಲೆ ಮುಗಿಸಿ ತನ್ನದೇ ಶಾಲೆಯ ಬಸ್​ನಲ್ಲಿ ಮನೆಗೆ ತೆರಳಿದ್ದಾನೆ. ಮನೆಯ ಬಳಿ ವಾಹನದಿಂದ ಬಾಲಕ ಇಳಿಯುತ್ತಿದ್ದ ವೇಳೆ ವಾಹನ ಮುಂದಕ್ಕೆ ಚಲಿಸಿದೆ. ವಾಹನದ ಚಕ್ರಕ್ಕೆ ಸಿಲುಕಿ […]

ತನ್ನದೇ ಶಾಲಾವಾಹನಕ್ಕೆ ಸಿಲುಕಿ 4 ವರ್ಷದ ಮಗು ಸಾವು
ಸಾಧು ಶ್ರೀನಾಥ್​
|

Updated on:Nov 27, 2019 | 7:58 PM

Share

ದಾವಣಗೆರೆ: ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಮಗು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಾರಥಿ ಗ್ರಾಮದಲ್ಲಿ ನಡೆದಿದೆ. 4 ವರ್ಷದ ಪುಟ್ಟ ಮಗು ಅಜಯ್ ಶಾಲಾ ವಾಹನದಿಂದ ಇಳಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಅಜಯ್ ಸುಣಿಗೆರೆ ಗ್ರಾಮದ ಪದ್ಮದೀಪ ಶಾಲೆಯಲ್ಲಿ ಓದುತ್ತಿದ್ದ. ಶಾಲೆ ಮುಗಿಸಿ ತನ್ನದೇ ಶಾಲೆಯ ಬಸ್​ನಲ್ಲಿ ಮನೆಗೆ ತೆರಳಿದ್ದಾನೆ. ಮನೆಯ ಬಳಿ ವಾಹನದಿಂದ ಬಾಲಕ ಇಳಿಯುತ್ತಿದ್ದ ವೇಳೆ ವಾಹನ ಮುಂದಕ್ಕೆ ಚಲಿಸಿದೆ.

ವಾಹನದ ಚಕ್ರಕ್ಕೆ ಸಿಲುಕಿ ಮಗು ದುರ್ಮರಣ. ಸ್ಥಳದಲ್ಲೇ ಶಾಲಾ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಪ್ರಕರಣ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Published On - 7:09 pm, Wed, 27 November 19

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,