AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಬಂದ ಯೋಧರಿಗೆ ಅದ್ಧೂರಿ ಸ್ವಾಗತ

ದಾವಣಗೆರೆ: ಗಡಿಯಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ನಿವೃತ್ತ ಯೋಧರಾದ ಸಾಸಲು ಗ್ರಾಮದ ಜಯಣ್ಣ, ದಾವಣಗೆರೆಯ ಕೆಟಿಜೆ ನಗರದ ಸುಶೀಲಕುಮಾರ ಹಾಗು ತುರ್ಚುಘಟ ಗ್ರಾಮದ ಶ್ರೀನಿವಾಸ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಮೂವರು 20 ವರ್ಷಗಳ ಕಾಲ ಬಿಎಸ್ಎಫ್​ನಲ್ಲಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯಾಗಿ ದಾವಣಗೆರೆಗೆ ಆಗಮಿಸಿದ ಯೋಧರಿಗೆ ಕುಟುಂಬಸ್ಥರು ಆರತಿ ಮಾಡಿ ತಿಲಕವಿಟ್ಟು ಸ್ವಾಗತ ಕೋರಿದ್ದಾರೆ. ನಿವೃತ್ತ ಯೋಧರ ಸಂಘ ಹಾಗು ಹಿಂದೂ ಜಾಗರಣ ವೇದಿಕೆಯಿಂದಲೂ ಅದ್ಧೂರಿ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಬಂದ ಯೋಧರಿಗೆ ಅದ್ಧೂರಿ ಸ್ವಾಗತ
ಸಾಧು ಶ್ರೀನಾಥ್​
|

Updated on: Jan 06, 2020 | 12:13 PM

Share

ದಾವಣಗೆರೆ: ಗಡಿಯಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ನಿವೃತ್ತ ಯೋಧರಾದ ಸಾಸಲು ಗ್ರಾಮದ ಜಯಣ್ಣ, ದಾವಣಗೆರೆಯ ಕೆಟಿಜೆ ನಗರದ ಸುಶೀಲಕುಮಾರ ಹಾಗು ತುರ್ಚುಘಟ ಗ್ರಾಮದ ಶ್ರೀನಿವಾಸ್​ಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ಈ ಮೂವರು 20 ವರ್ಷಗಳ ಕಾಲ ಬಿಎಸ್ಎಫ್​ನಲ್ಲಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯಾಗಿ ದಾವಣಗೆರೆಗೆ ಆಗಮಿಸಿದ ಯೋಧರಿಗೆ ಕುಟುಂಬಸ್ಥರು ಆರತಿ ಮಾಡಿ ತಿಲಕವಿಟ್ಟು ಸ್ವಾಗತ ಕೋರಿದ್ದಾರೆ. ನಿವೃತ್ತ ಯೋಧರ ಸಂಘ ಹಾಗು ಹಿಂದೂ ಜಾಗರಣ ವೇದಿಕೆಯಿಂದಲೂ ಅದ್ಧೂರಿ ಸ್ವಾಗತ ಕೋರಿದ್ದಾರೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ