AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್ ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಮ್ಮ (30) ಗಿಡ್ಡ ಗಂಗಮ್ಮ (52) ಹರೀಶ್ (32) ಚಂದ್ರು (30) ಬಂಧಿತ ಆರೋಪಿಗಳು.

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ
ಆರೋಪಿಗಳಾದ (ಎಡದಿಂದ) ಹರೀಶ್​, ಚಂದ್ರು, ಗಿಡ್ಡ ಗಂಗಮ್ಮ, ಗಂಗಮ್ಮ
ಕಿರಣ್ ಹನುಮಂತ್​ ಮಾದಾರ್
|

Updated on: Apr 06, 2023 | 2:24 PM

Share

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್ (Honeytrap) ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಮ್ಮ (30) ಗಿಡ್ಡ ಗಂಗಮ್ಮ (52) ಹರೀಶ್ (32) ಚಂದ್ರು (30) ಬಂಧಿತ ಆರೋಪಿಗಳು. ಚನ್ನಗಿರಿ ಮೂಲದ ವ್ಯಕ್ತಿಯೊಬ್ಬನಿಗೆ ಆರೋಪಿ ಗಂಗಮ್ಮ ಮಿಸ್ ಕಾಲ್ ಮಾಡಿದ್ದಾಳೆ. ಬಳಿಕ ಮತ್ತೆ ಆ ವ್ಯಕ್ತಿ ಮರು ಕರೆ ಮಾಡಿದ್ದು, ಹಾಗೇ ಪೋನಿನಲ್ಲಿ ಪರಿಚಯವಾಗಿದೆ. ನಂತರ ಗಂಗಮ್ಮ ದಾವಣಗೆರೆಗೆ ಬನ್ನಿ, ನಿಮ್ಮ ಜೊತೆ ಊಟ ಮಾಡಬೇಕೆಂದು‌ ಹೇಳಿ ಕರೆಸಿಕೊಂಡಿದ್ದಾಳೆ.

ಸಿದ್ದವೀರಪ್ಪ ಬಡಾವಣೆಯಲ್ಲಿ ನಡೆದಿತ್ತು ಹನಿಟ್ರ್ಯಾಪ್ ಪ್ಲಾನ್

ಹೀಗೆ ನಾಲ್ವರು ಸೇರಿ ದಾವಣಗೆರೆ ನಗರದ ಸಿದ್ದವೀರಪ್ಪ ಬಡಾವಣೆಯಲ್ಲಿ ಹನಿಟ್ರ್ಯಾಪ್ ಮಾಡಲು ಪ್ಲಾನ್ ಮಾಡಿದ್ದಾರೆ. ಬಳಿಕ ಆ ವ್ಯಕ್ತಿ ಬರುತ್ತಿದ್ದಂತೆ ಗಿಡ್ಡ ಗಂಗಮ್ಮ ಆತನನ್ನು ಕರೆದುಕೊಂಡು ರೂಮಿಗೆ ಹೋಗಿದ್ದಾಳೆ. ಇದೆ ವೇಳೆ ಹರೀಶ್​ ಹಾಗೂ ಚಂದ್ರು ಅಲ್ಲಿಗೆ ಬಂದು ಅವರಿಬ್ಬರು ಮನೆಯ ಬೇಡ್ ರೂಮ್​ನಲ್ಲಿ ಹೋಗುತ್ತಿದ್ದಂತೆ ಕ್ಯಾಮರಾ ತೆಗೆದುಕೊಂಡು ವಿಡಿಯೋ ಮಾಡಿ, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಒಂದು ಲಕ್ಷ ಐವತ್ತು ಸಾವಿರ ರೂಪಾಯಿ ವಸೂಲಿ‌ ಮಾಡಿದ್ದಾರೆ ಈ ಆರೋಪಿಗಳು.‘

ಇದನ್ನೂ ಓದಿ:ಮಂಗಳೂರು: ಮೀನು ಮಾರಾಟಕ್ಕೆಂದು ತಂದಿದ್ದ1.5 ಲಕ್ಷ ರೂ ಹಣವಿದ್ದ ಬ್ಯಾಗ್ ಕಸಿದ ಪರಾರಿಯಾದ ಖದೀಮ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ರಕ್ಷಣಾ ವೇದಿಕೆ ಹೆಸರು ಹೇಳಿಕೊಂಡು ಬೇದರಿಕೆ

ಹೌದು ರಕ್ಷಣಾ ವೇದಿಕೆಯ ಹೆಸರನ್ನ ಹೇಳಿಕೊಂಡು ಹರೀಶ್ ಬೆದರಿಕೆ ಹಾಕಿದ್ದಾನೆ. ಇತ್ತ ಗಂಗಮ್ಮ ಕೂಡ ನಾಟಕ ಶುರುಮಾಡಿಕೊಂಡಿದ್ದಾಳೆ. ‌ನನ್ನ ಮಾನ ಹೋಗುತ್ತದೆ ದಯವಿಟ್ಟು ಅವರು ಕೇಳಿದಷ್ಟು ಹಣವನ್ನ ಕೊಟ್ಟುಬಿಡಿ ಎಂದು ಆತನಿಗೆ ಬೇಡಿಕೊಂಡವಳಂತೆ ನಾಟಕ ಮಾಡಿದ್ದಾಳೆ. ಇಂತಹ ಖತರ್ನಾಕ್​ ಗ್ಯಾಂಗ್​ನ್ನ ಇದೀಗ ಪೊಲೀಸರು ಬಂಧಿಸಿ, ಆರೋಪಿಗಳಿಂದ ಒಂದು ಲಕ್ಷ ಐವತ್ತು ಸಾವಿರ ರೂಪಾಯಿಯನ್ನ ವಶ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ