AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್ ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಮ್ಮ (30) ಗಿಡ್ಡ ಗಂಗಮ್ಮ (52) ಹರೀಶ್ (32) ಚಂದ್ರು (30) ಬಂಧಿತ ಆರೋಪಿಗಳು.

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್; ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ
ಆರೋಪಿಗಳಾದ (ಎಡದಿಂದ) ಹರೀಶ್​, ಚಂದ್ರು, ಗಿಡ್ಡ ಗಂಗಮ್ಮ, ಗಂಗಮ್ಮ
ಕಿರಣ್ ಹನುಮಂತ್​ ಮಾದಾರ್
|

Updated on: Apr 06, 2023 | 2:24 PM

Share

ದಾವಣಗೆರೆ: ಮಿಸ್ ಕಾಲ್ ಕೊಟ್ಟು ಮಂಚಕ್ಕೆ ಆಹ್ವಾನಿಸಿ ಹನಿಟ್ರ್ಯಾಪ್ (Honeytrap) ಮಾಡುವ ಗ್ಯಾಂಗ್ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ದಾವಣಗೆರೆಯ ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಂಗಮ್ಮ (30) ಗಿಡ್ಡ ಗಂಗಮ್ಮ (52) ಹರೀಶ್ (32) ಚಂದ್ರು (30) ಬಂಧಿತ ಆರೋಪಿಗಳು. ಚನ್ನಗಿರಿ ಮೂಲದ ವ್ಯಕ್ತಿಯೊಬ್ಬನಿಗೆ ಆರೋಪಿ ಗಂಗಮ್ಮ ಮಿಸ್ ಕಾಲ್ ಮಾಡಿದ್ದಾಳೆ. ಬಳಿಕ ಮತ್ತೆ ಆ ವ್ಯಕ್ತಿ ಮರು ಕರೆ ಮಾಡಿದ್ದು, ಹಾಗೇ ಪೋನಿನಲ್ಲಿ ಪರಿಚಯವಾಗಿದೆ. ನಂತರ ಗಂಗಮ್ಮ ದಾವಣಗೆರೆಗೆ ಬನ್ನಿ, ನಿಮ್ಮ ಜೊತೆ ಊಟ ಮಾಡಬೇಕೆಂದು‌ ಹೇಳಿ ಕರೆಸಿಕೊಂಡಿದ್ದಾಳೆ.

ಸಿದ್ದವೀರಪ್ಪ ಬಡಾವಣೆಯಲ್ಲಿ ನಡೆದಿತ್ತು ಹನಿಟ್ರ್ಯಾಪ್ ಪ್ಲಾನ್

ಹೀಗೆ ನಾಲ್ವರು ಸೇರಿ ದಾವಣಗೆರೆ ನಗರದ ಸಿದ್ದವೀರಪ್ಪ ಬಡಾವಣೆಯಲ್ಲಿ ಹನಿಟ್ರ್ಯಾಪ್ ಮಾಡಲು ಪ್ಲಾನ್ ಮಾಡಿದ್ದಾರೆ. ಬಳಿಕ ಆ ವ್ಯಕ್ತಿ ಬರುತ್ತಿದ್ದಂತೆ ಗಿಡ್ಡ ಗಂಗಮ್ಮ ಆತನನ್ನು ಕರೆದುಕೊಂಡು ರೂಮಿಗೆ ಹೋಗಿದ್ದಾಳೆ. ಇದೆ ವೇಳೆ ಹರೀಶ್​ ಹಾಗೂ ಚಂದ್ರು ಅಲ್ಲಿಗೆ ಬಂದು ಅವರಿಬ್ಬರು ಮನೆಯ ಬೇಡ್ ರೂಮ್​ನಲ್ಲಿ ಹೋಗುತ್ತಿದ್ದಂತೆ ಕ್ಯಾಮರಾ ತೆಗೆದುಕೊಂಡು ವಿಡಿಯೋ ಮಾಡಿ, ಮೂರು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಒಂದು ಲಕ್ಷ ಐವತ್ತು ಸಾವಿರ ರೂಪಾಯಿ ವಸೂಲಿ‌ ಮಾಡಿದ್ದಾರೆ ಈ ಆರೋಪಿಗಳು.‘

ಇದನ್ನೂ ಓದಿ:ಮಂಗಳೂರು: ಮೀನು ಮಾರಾಟಕ್ಕೆಂದು ತಂದಿದ್ದ1.5 ಲಕ್ಷ ರೂ ಹಣವಿದ್ದ ಬ್ಯಾಗ್ ಕಸಿದ ಪರಾರಿಯಾದ ಖದೀಮ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ರಕ್ಷಣಾ ವೇದಿಕೆ ಹೆಸರು ಹೇಳಿಕೊಂಡು ಬೇದರಿಕೆ

ಹೌದು ರಕ್ಷಣಾ ವೇದಿಕೆಯ ಹೆಸರನ್ನ ಹೇಳಿಕೊಂಡು ಹರೀಶ್ ಬೆದರಿಕೆ ಹಾಕಿದ್ದಾನೆ. ಇತ್ತ ಗಂಗಮ್ಮ ಕೂಡ ನಾಟಕ ಶುರುಮಾಡಿಕೊಂಡಿದ್ದಾಳೆ. ‌ನನ್ನ ಮಾನ ಹೋಗುತ್ತದೆ ದಯವಿಟ್ಟು ಅವರು ಕೇಳಿದಷ್ಟು ಹಣವನ್ನ ಕೊಟ್ಟುಬಿಡಿ ಎಂದು ಆತನಿಗೆ ಬೇಡಿಕೊಂಡವಳಂತೆ ನಾಟಕ ಮಾಡಿದ್ದಾಳೆ. ಇಂತಹ ಖತರ್ನಾಕ್​ ಗ್ಯಾಂಗ್​ನ್ನ ಇದೀಗ ಪೊಲೀಸರು ಬಂಧಿಸಿ, ಆರೋಪಿಗಳಿಂದ ಒಂದು ಲಕ್ಷ ಐವತ್ತು ಸಾವಿರ ರೂಪಾಯಿಯನ್ನ ವಶ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?