AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ

ಗಲಾಟೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ತನಿಖೆ ಮಾಡಿ ಮಗಳ ನಿವಾಸಕ್ಕೆ ಹೋಗುತ್ತಿದ್ದ ಎಎಸ್​ಐ ಮಾರ್ಗಮಧ್ಯ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ
ಮೃತ ಎಎಸ್​ಐ ಶಬೀರ್ ಹುಸೇನ್
TV9 Web
| Edited By: |

Updated on: Feb 04, 2023 | 4:55 PM

Share

ದಾವಣಗೆರೆ: ಸಾವು ಹೇಗೆ ಎಲ್ಲಿ ಬರುತ್ತೆ ಅಂತೆಲ್ಲಾ ಊಹೆ ಮಾಡೋಕು ಆಗಲ್ಲ ಎನ್ನುವುದಕ್ಕೆ ಈ ಸುದ್ದಿ ಉದಾಹರಣೆ. ಹೌದು..ಇತ್ತೀಚೆಗೆ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ನಡೆದಿದ್ದ ಗಲಾಟೆ ಪ್ರಕರಣದ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿಕೊಂಡು ಮಗಳ ಮನೆಗೆ ಹೊರಟಿದ್ದ ASI ಶಬ್ಬೀರ್ ಹುಸೇನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇಂದು(ಫೆಬ್ರವರಿ 04) ಸಂಭವಿಸಿದ ಬೈಕ್​ ಅಪಘಾತದಲ್ಲಿ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್(59) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಗಂಡನನ್ನ ಬಿಟ್ಟು ಓಡಿ ಬಂದಿದ್ದ ಮಹಿಳೆ ಪ್ರಿಯಕರನ ಜೊತೆ ದುರಂತ ಅಂತ್ಯಕಂಡಳು: ಮಕ್ಕಳು ಅನಾಥ

ಇತ್ತೀಚೆಗೆ ಅಷ್ಟೇ ಕೊಟ್ಟೂರು ತರಳುಬಾಳು ಹುಣ್ಣಿಮೆ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿ ಗಲಾಟೆಯಾಗಿತ್ತು. ಈ ಪ್ರಕರಣ ಸಂಬಂಧ ಹೊಸಪೇಟೆ ಠಾಣೆಯ ಎಎಸ್​ಐ ಶಬ್ಬೀರ್ ಹುಸೇನ್ ಮಾಹಿತಿ ಕಲೆಹಾಕಲು ಸ್ಥಳಕ್ಕೆ ಭೇಟಿ ನೀಡಿದ್ದರು. ಎಲ್ಲಾ ತನಿಖೆ ಮಾಡಿ ಬಳಿಕ ಅಲ್ಲಿಂದ ಚಿತ್ರದುರ್ಗದ ಮಗಳ ನಿವಾಸಕ್ಕೆ ಹೋಗುವಾಗ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ಇನ್ನೊಂದು ಬೈಕ್​ ಡಿಕ್ಕಿ ಹೊಡೆದಿದೆ.

ಬೈಕ್ ಡಿಕ್ಕಿ ರಭಸಕ್ಕೆ ತೀವ್ರ ರಕ್ತಸ್ರಾವದಿಂದ ವಿಜಯನಗರ ಜಿಲ್ಲೆ ಹಂಪಿ ನಿವಾಸಿ ಶಬ್ಬೀರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಸಂತೋಷದಿಂದ ಮಗಳ ನೋಡಲು ಹೊರಟಿದ್ದ ಎಎಸ್​ಐ ವಿಧಿ ಮಸಣಕ್ಕೆ ಕರೆದೊಯ್ದಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್