AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​

ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​
ಶಾಸಕ ದೇವೇಂದ್ರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on:Nov 18, 2023 | 11:42 AM

Share

ದಾವಣಗೆರೆ ನ.18: ರೈತರಿಗೆ ನೀಡಬೇಕಿರುವ ಹಣ ಬಿಡುಗಡೆ ಮಾಡದಿದ್ದರೇ ಶಾಸಕ (MLA) ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ (Devendrappa) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಖರೀದಿಸಿದ ರಾಗಿಗೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ಬಗಿಲೆದ್ದಿದ್ದು, ಜಗಳೂರು ಪಟ್ಟಣದಲ್ಲಿನ ಆಹಾರ ಇಲಾಖೆಯ ಗೋದಾಮಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ದೇವೇಂದ್ರಪ್ಪ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ವಾರದೊಳಗೆ ರೈತರಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ರೈತರಿಂದ ರಾಗಿ ಖರೀದಿಸಿ 1 ವರ್ಷವಾಗಿದ್ದು, ನೀಡಬೇಕಿರುವ 5 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಯಶವಂತರಾಯ ಎಚ್ಚರಿಕೆ

ಇದೇ ರೀತಿಯಾಗಿ ಈ ಹಿಂದೆ  ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರ ಇದ್ದರೂ ಇಂಡಿ ಕ್ಷೇತ್ರದ ಕಟ್ಟ ಕಡೆಯ ಹಳ್ಳಿಗಳಿಗೆ ಕಾಲುವೆ ನೀರು ಬಾರದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯ ಗೌಡ ಸಿಡಿದೆದ್ದಿದ್ದರು. ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಎಚ್ಚರಿಕೆ ನೀಡಿದ್ದರು. ಈ ಮೂಲಕ ಜಿಲ್ಲಾಡಳಿತದ ವಿರುದ್ಧ ರೊಚ್ಚಿಗೆದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Sat, 18 November 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ