AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸಲ್ಲ. ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ? ಸಿಡಿ ಪ್ರಕರಣದಲ್ಲಿ ಅದೆಲ್ಲ ಏನೂ ಆಗುವುದಿಲ್ಲ ಎಂದು ದಾವಣಗೆರೆ ಮಹಾನಗರ ಪಾಲಿಕೆ ಬೈ ಎಲೆಕ್ಷನ್ ಪ್ರಚಾರದ ವೇಳೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ರು.

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ
ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
ಆಯೇಷಾ ಬಾನು
|

Updated on: Mar 26, 2021 | 2:07 PM

Share

ದಾವಣಗೆರೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ನಡುವೆ ಇಂದು ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜೊತೆಗೆ ರಮೇಶ್ ಜಾರಕಿಹೊಳಿ CD ಸುದ್ದಿ ಸ್ಫೋಟ ಪ್ರಕರಣ ಸಂಬಂಧ ಮಾತನಾಡಿದ ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ ಎಂದು ಪ್ರಶ್ನಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸಲ್ಲ. ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ? ಸಿಡಿ ಪ್ರಕರಣದಲ್ಲಿ ಅದೆಲ್ಲ ಏನೂ ಆಗುವುದಿಲ್ಲ ಎಂದು ದಾವಣಗೆರೆ ಮಹಾನಗರ ಪಾಲಿಕೆ ಬೈ ಎಲೆಕ್ಷನ್ ಪ್ರಚಾರದ ವೇಳೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ರು.

ಇದನ್ನೂ ಓದಿ: ಅಜ್ಞಾತ ಸ್ಥಳದಲ್ಲಿದ್ದು ಬೆತ್ತಲೆ ಪ್ರದರ್ಶನಕ್ಕೆ ಸಿದ್ಧವಾಗಿರುವ ಯುವತಿ ಬಗ್ಗೆ ನಾನೇಕೆ ಹೆದರಬೇಕು? ಎದುರಿಸ್ತೇನೆ- ರಮೇಶ್ ಜಾರಕಿಹೊಳಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ