AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸಲ್ಲ. ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ? ಸಿಡಿ ಪ್ರಕರಣದಲ್ಲಿ ಅದೆಲ್ಲ ಏನೂ ಆಗುವುದಿಲ್ಲ ಎಂದು ದಾವಣಗೆರೆ ಮಹಾನಗರ ಪಾಲಿಕೆ ಬೈ ಎಲೆಕ್ಷನ್ ಪ್ರಚಾರದ ವೇಳೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ರು.

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ
ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 26, 2021 | 2:07 PM

Share

ದಾವಣಗೆರೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ನಡುವೆ ಇಂದು ಸಿಡಿ ಲೇಡಿಯಿಂದ ಮತ್ತೊಂದು ವಿಡಿಯೋ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಜೊತೆಗೆ ರಮೇಶ್ ಜಾರಕಿಹೊಳಿ CD ಸುದ್ದಿ ಸ್ಫೋಟ ಪ್ರಕರಣ ಸಂಬಂಧ ಮಾತನಾಡಿದ ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ ಎಂದು ಪ್ರಶ್ನಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಪ್ರತಿಕ್ರಿಯಿಸಲ್ಲ. ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನು ಏನು ಮಾಡಲಿ? ಸಿಡಿ ಪ್ರಕರಣದಲ್ಲಿ ಅದೆಲ್ಲ ಏನೂ ಆಗುವುದಿಲ್ಲ ಎಂದು ದಾವಣಗೆರೆ ಮಹಾನಗರ ಪಾಲಿಕೆ ಬೈ ಎಲೆಕ್ಷನ್ ಪ್ರಚಾರದ ವೇಳೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ರು.

ಇದನ್ನೂ ಓದಿ: ಅಜ್ಞಾತ ಸ್ಥಳದಲ್ಲಿದ್ದು ಬೆತ್ತಲೆ ಪ್ರದರ್ಶನಕ್ಕೆ ಸಿದ್ಧವಾಗಿರುವ ಯುವತಿ ಬಗ್ಗೆ ನಾನೇಕೆ ಹೆದರಬೇಕು? ಎದುರಿಸ್ತೇನೆ- ರಮೇಶ್ ಜಾರಕಿಹೊಳಿ

Follow Us
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ