Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕರ್ನಾಟಕದ ನಾಟಿ ವೈದ್ಯರು ಸಂಕಷ್ಟದಲ್ಲಿ, ಬಂಧನ?

ಚನ್ನಗಿರಿ ತಾಲ್ಲೂಕಿನ ಹಕ್ಕಿ-ಪಿಕ್ಕಿ ಜನಾಂಗದ 25ಕ್ಕೂ ಹೆಚ್ಚು ನಾಟಿ ವೈದ್ಯರು ಉದ್ಯೋಗ ಅರಸಿ ಗಬಾನ್‌ಗೆ ತೆರಳಿದ್ದಾರೆ. ಆದರೆ, ಗಬಾನ್‌ನಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಅವರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವರ ಕುಟುಂಬಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿದೇಶಾಂಗ ಇಲಾಖೆಯಿಂದ ತುರ್ತು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕರ್ನಾಟಕದ ನಾಟಿ ವೈದ್ಯರು ಸಂಕಷ್ಟದಲ್ಲಿ, ಬಂಧನ?
ಮಧ್ಯ ಆಫ್ರಿಕಾದಲ್ಲಿರುವ ಕನ್ನಡಿಗರು
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on: Mar 23, 2025 | 9:25 AM

ದಾವಣಗೆರೆ, ಮಾರ್ಚ್​ 23: ಉದ್ಯೋಗ ಅರಸಿ ಮಧ್ಯ ಆಫ್ರಿಕಾದ (Central Africa) ಗಬಾನ್ (Gabon)​ ದೇಶಕ್ಕೆ ತೆರಳಿರುವ ಚನ್ನಗಿರಿ (Channagiri) ತಾಲೂಕಿನ ಗೋಪನಾಳ್-ಅಸ್ತಾಪನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಹಕ್ಕಿ-ಪಿಕ್ಕಿ ಜನಾಂಗದ ನಾಟಿ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಧ್ಯ ಆಫ್ರಿಕಾದ ಗಬಾನ್​ ದೇಶದಲ್ಲಿ ರಾಜಕೀಯ ಬೆಳವಣಿಗೆಯಿಂದ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೊಸ ಸರ್ಕಾರ ವಿದೇಶಿಯರು ದೇಶ ಬಿಡುವಂತೆ ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಗಬಾನ್ ರಾಜಧಾನಿ ಲಿಬ್ರೆವಿಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕದ ಹಕ್ಕಿ-ಪಿಕ್ಕಿ ಜನಾಂಗದ 25 ಕ್ಕೂ ಹೆಚ್ಚು ಜನ ನಾಟಿ ವೈದ್ಯರು ಕಳೆದ ಆರು ತಿಂಗಳನಿಂದ ಲಿಬ್ರೆವಿಲ್​ನಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಮಠದಲ್ಲಿದೆ ಬಾಲಿವುಡ್​ ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ: ಹೇಗಿದೆ ನೋಡಿ

ಇದನ್ನೂ ಓದಿ
Image
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
Image
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
Image
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ
Image
ಸಿನಿಮೀಯ ರೀತಿಯಲ್ಲಿ ಚೇಸಿಂಗ್​, ಫೈರಿಂಗ್​, ದರೋಡೆಕೋರರ ಬಂಧನ

ಇದೀಗ, ಪೊಲೀಸರು 25ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. “ನಮ್ಮ ಪಾಸ್​ಪೋರ್ಟ್ ವಶಕ್ಕೆ ಪಡೆದು ತೊಂದರೆ ನೀಡುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಇಲ್ಲಿನ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಇಲಾಖೆ ಗಮನ ಹರಿಸುವಂತೆ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!