AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು

ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು
ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 28, 2024 | 2:36 PM

Share

ದಾವಣಗೆರೆ, ಏ.28: ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ನಡೆದಿದೆ. ಇದರಲ್ಲಿ 22 ಮಕ್ಕಳಿದ್ದು, ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮದುವೆ ಸಮಾರಂಭದ ಬಳಿಕ‌ ನಿನ್ನೆ(ಏ.27) ಬೀಗರ ಊಟ ಮಾಡಿ ಮಲಗಿದ್ದವರ ಆರೋಗ್ಯದಲ್ಲಿ ತಡರಾತ್ರಿ ಏರುಪೇರಾಗಿದೆ. ಇನ್ನು ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲರೂ ಸ್ಟೇಬಲ್ ಆಗಿದ್ದಾರೆ ಎಂದು ಡಿಎಚ್​ಒ ಸ್ಪಷ್ಡನೆ ನೀಡಿದ್ದಾರೆ.

ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವು

ರಾಯಚೂರು: ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಅವರು ಇಂದು(ಏ.28) ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುಟುಂಬ ಕೃಷ್ಣಾ ನದಿ ನೀರನ್ನ ಕುಡಿಯುತ್ತಿತ್ತು ಎಂಬ ಮಾಹಿತಿ ದೊರೆತಿದ್ದು,  ಶನಿವಾರ (ಏ.27)ರ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ.

ಇದನ್ನೂ ಓದಿ:ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್‌ನಿಂದ ವಾಂತಿ-ಭೇದಿ, 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ವಾಂತಿ, ಭೇದಿಯಿಂದ ಇಬ್ಬರು ಮಕ್ಕಳು ಸಾವು ಪ್ರಕರಣ; ಆರೋಗ್ಯ ಇಲಾಖೆ ಅಲರ್ಟ್

ವಾಂತಿ,ಬೇಧಿಯಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣವನ್ನ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.  ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು, ಆರೋಗ್ಯ ಇಲಾಖೆ, ಆಹಾರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮನೆಯಲ್ಲಿ ನೀರಿನ ಸ್ಯಾಂಪಲ್,ಆಹಾರದ ಸ್ಯಾಂಪಲ್ ಪಡೆದಿದ್ದು, ಮೃತ ಮಕ್ಕಳ ತಂದೆ ಮಾರುತಿ ಕರೆಸಿ ವಿಚಾರಣೆ ಶುರುಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sun, 28 April 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!