AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಯಶಸ್ವಿ ಚಿಕಿತ್ಸೆ ನಂತರ ಮಠಕ್ಕೆ ಮರಳಿದ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳು

ಭೀಮಾಶಂಕರಲಿಂಗ ಸ್ವಾಮೀಜಿ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿದ್ದು ಇದೀಗ ಗುಣಮುಖರಾಗಿ ಮೂಲಮಠಕ್ಕೆ ಮರಳಿದ್ದಾರೆ. ಮಹಾರಾಷ್ಟ್ರದ ನಾಂದೇಡ್​ನ ದೇಶಮುಖ ಮಠಕ್ಕೆ ಶ್ರೀಗಳು ಮರಳಿದ್ದಾರೆ.

ದಾವಣಗೆರೆ: ಯಶಸ್ವಿ ಚಿಕಿತ್ಸೆ ನಂತರ ಮಠಕ್ಕೆ ಮರಳಿದ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳು
ಕೇದಾರ ಜಗದ್ಗುರುಗಳು
TV9 Web
| Edited By: |

Updated on: Oct 26, 2021 | 10:41 PM

Share

ದಾವಣಗೆರೆ: ಯಶಸ್ವಿ ಚಿಕಿತ್ಸೆಯ ನಂತರ ಕೇದಾರ ಜಗದ್ಗುರುಗಳು ಮಠಕ್ಕೆ ಮರಳಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳು, ಮುಂಬೈನ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿ ಮಠಕ್ಕೆ ಮರಳಿ ಬಂದಿದ್ದಾರೆ. ಉತ್ತರಾಖಂಡ್​ನ ಕೇದಾರ ಪೀಠದ ಭೀಮಾಶಂಕರಲಿಂಗ ಸ್ವಾಮೀಜಿ 4 ದಿನಗಳ ಹಿಂದೆ ಮುಂಬೈಗೆ ಪೂಜೆಗೆ ತೆರಳಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ರಕ್ತನಾಳದಲ್ಲಿ ಬ್ಲಾಕೇಜ್ ಇರುವುದು ತಿಳಿದುಬಂದಿತ್ತು. ಆ​ ಹಿನ್ನೆಲೆ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿತ್ತು. ಭೀಮಾಶಂಕರಲಿಂಗ ಸ್ವಾಮೀಜಿ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿದ್ದು ಇದೀಗ ಗುಣಮುಖರಾಗಿ ಮೂಲಮಠಕ್ಕೆ ಮರಳಿದ್ದಾರೆ. ಮಹಾರಾಷ್ಟ್ರದ ನಾಂದೇಡ್​ನ ದೇಶಮುಖ ಮಠಕ್ಕೆ ಶ್ರೀಗಳು ಮರಳಿದ್ದಾರೆ. ಯಾವುದೇ ಆತಂಕ ಬೇಡವೆಂದು ಭಕ್ತರಿಗೆ ಜಗದ್ಗುರುಗಳು ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಉಡುಪಿ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡದಿರುವ ಕಾರಣ ಅವರನ್ನು ಮಠದ ವಿರೋಧಿ ಅನ್ನಲಾಗದು: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ಸೌಲಭ್ಯ ತಲುಪಿಸಬೇಕು: ಸ್ವಾಮೀಜಿಗಳ ಜೊತೆ ಸಭೆ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!