AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಯಶಸ್ವಿ ಚಿಕಿತ್ಸೆ ನಂತರ ಮಠಕ್ಕೆ ಮರಳಿದ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳು

ಭೀಮಾಶಂಕರಲಿಂಗ ಸ್ವಾಮೀಜಿ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿದ್ದು ಇದೀಗ ಗುಣಮುಖರಾಗಿ ಮೂಲಮಠಕ್ಕೆ ಮರಳಿದ್ದಾರೆ. ಮಹಾರಾಷ್ಟ್ರದ ನಾಂದೇಡ್​ನ ದೇಶಮುಖ ಮಠಕ್ಕೆ ಶ್ರೀಗಳು ಮರಳಿದ್ದಾರೆ.

ದಾವಣಗೆರೆ: ಯಶಸ್ವಿ ಚಿಕಿತ್ಸೆ ನಂತರ ಮಠಕ್ಕೆ ಮರಳಿದ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳು
ಕೇದಾರ ಜಗದ್ಗುರುಗಳು
TV9 Web
| Edited By: |

Updated on: Oct 26, 2021 | 10:41 PM

Share

ದಾವಣಗೆರೆ: ಯಶಸ್ವಿ ಚಿಕಿತ್ಸೆಯ ನಂತರ ಕೇದಾರ ಜಗದ್ಗುರುಗಳು ಮಠಕ್ಕೆ ಮರಳಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳು, ಮುಂಬೈನ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿ ಮಠಕ್ಕೆ ಮರಳಿ ಬಂದಿದ್ದಾರೆ. ಉತ್ತರಾಖಂಡ್​ನ ಕೇದಾರ ಪೀಠದ ಭೀಮಾಶಂಕರಲಿಂಗ ಸ್ವಾಮೀಜಿ 4 ದಿನಗಳ ಹಿಂದೆ ಮುಂಬೈಗೆ ಪೂಜೆಗೆ ತೆರಳಿದ್ದಾಗ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ರಕ್ತನಾಳದಲ್ಲಿ ಬ್ಲಾಕೇಜ್ ಇರುವುದು ತಿಳಿದುಬಂದಿತ್ತು. ಆ​ ಹಿನ್ನೆಲೆ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿತ್ತು. ಭೀಮಾಶಂಕರಲಿಂಗ ಸ್ವಾಮೀಜಿ ಹೃದಯಕ್ಕೆ ಸ್ಟಂಟ್​ ಅಳವಡಿಕೆ ಮಾಡಲಾಗಿದ್ದು ಇದೀಗ ಗುಣಮುಖರಾಗಿ ಮೂಲಮಠಕ್ಕೆ ಮರಳಿದ್ದಾರೆ. ಮಹಾರಾಷ್ಟ್ರದ ನಾಂದೇಡ್​ನ ದೇಶಮುಖ ಮಠಕ್ಕೆ ಶ್ರೀಗಳು ಮರಳಿದ್ದಾರೆ. ಯಾವುದೇ ಆತಂಕ ಬೇಡವೆಂದು ಭಕ್ತರಿಗೆ ಜಗದ್ಗುರುಗಳು ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಉಡುಪಿ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡದಿರುವ ಕಾರಣ ಅವರನ್ನು ಮಠದ ವಿರೋಧಿ ಅನ್ನಲಾಗದು: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ಸೌಲಭ್ಯ ತಲುಪಿಸಬೇಕು: ಸ್ವಾಮೀಜಿಗಳ ಜೊತೆ ಸಭೆ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ