AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಅಧಿಕಾರಿಗಳು ಇಂದು (ಜೂ.02) ರಂದು ಬೆಳ್ಳಂ ಬೆಳಿಗ್ಗೆ ದಾವಣಗೆರೆ ಬಡಾವಣೆ ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದ ಪೊಲೀಸ್​ ಪೇದೆ ಹನುಮಂತಪ್ಪ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ
TV9 Web
| Edited By: |

Updated on:Jun 02, 2024 | 1:25 PM

Share

ದಾವಣಗೆರೆ, ಜೂನ್​ 02: ವಾರೆಂಟ್ (Warrant)​ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ (Davangere) ಬಡಾವಣೆ ಪೊಲೀಸ್ (Police)​ ಠಾಣೆ​ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸರಸ್ವತಿ ನಗರದ‌ ನಿವಾಸಿ ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹಿರುದ್ದೀನ್ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ ಚೆಕ್​ಬೌನ್ಸ್​ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸೈಯದ್ ತಹಿರುದ್ದೀನ್ ಅವರ ವಿರುದ್ಧ ವಾರಂಟ್​ ನೀಡುವಂತೆ ಪೊಲೀಸ್​ ಪೇದೆ ಹನಮಂತಪ್ಪ ಅವರಿಗೆ ಲಕ್ಕಪ್ಪ ಅಂಗಡಿ ವಿನಂತಿಸಿದ್ದರು.

ಇದನ್ನೂ ಓದಿ: ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರಂಟ್​ ಜಾರಿ ಮಾಡಲು ಲಕ್ಕಪ್ಪ ಅಂಗಡಿ ಅವರ ಬಳಿ ಪೊಲೀಸ್​ ಪೇದೆ ಹನಮಂತಪ್ಪ ಪೋನ್ ಪೇ ಮೂಲ‌ಕ ಎರಡು ಸಾವಿರ ರೂ. ಬೇಡಿಕೆ ಪಡೆಯುತ್ತಿದ್ದರು. ಈ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೇಕ್ಟರ್​​ಗಳಾದ ಹೆಚ್​ಎಸ್​ ರಾಷ್ಟ್ರಪತಿ ಹಾಗೂ ಮಧುಸೂದನ್ ದಾಳಿ ಮಾಡಿ ರೆಡ್​ಹ್ಯಾಂಡ್​ ಆಗಿ ಹಿಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sun, 2 June 24

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​