AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಅಧಿಕಾರಿಗಳು ಇಂದು (ಜೂ.02) ರಂದು ಬೆಳ್ಳಂ ಬೆಳಿಗ್ಗೆ ದಾವಣಗೆರೆ ಬಡಾವಣೆ ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದ ಪೊಲೀಸ್​ ಪೇದೆ ಹನುಮಂತಪ್ಪ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ
TV9 Web
| Edited By: ವಿವೇಕ ಬಿರಾದಾರ|

Updated on:Jun 02, 2024 | 1:25 PM

Share

ದಾವಣಗೆರೆ, ಜೂನ್​ 02: ವಾರೆಂಟ್ (Warrant)​ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ (Davangere) ಬಡಾವಣೆ ಪೊಲೀಸ್ (Police)​ ಠಾಣೆ​ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸರಸ್ವತಿ ನಗರದ‌ ನಿವಾಸಿ ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹಿರುದ್ದೀನ್ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ ಚೆಕ್​ಬೌನ್ಸ್​ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸೈಯದ್ ತಹಿರುದ್ದೀನ್ ಅವರ ವಿರುದ್ಧ ವಾರಂಟ್​ ನೀಡುವಂತೆ ಪೊಲೀಸ್​ ಪೇದೆ ಹನಮಂತಪ್ಪ ಅವರಿಗೆ ಲಕ್ಕಪ್ಪ ಅಂಗಡಿ ವಿನಂತಿಸಿದ್ದರು.

ಇದನ್ನೂ ಓದಿ: ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರಂಟ್​ ಜಾರಿ ಮಾಡಲು ಲಕ್ಕಪ್ಪ ಅಂಗಡಿ ಅವರ ಬಳಿ ಪೊಲೀಸ್​ ಪೇದೆ ಹನಮಂತಪ್ಪ ಪೋನ್ ಪೇ ಮೂಲ‌ಕ ಎರಡು ಸಾವಿರ ರೂ. ಬೇಡಿಕೆ ಪಡೆಯುತ್ತಿದ್ದರು. ಈ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೇಕ್ಟರ್​​ಗಳಾದ ಹೆಚ್​ಎಸ್​ ರಾಷ್ಟ್ರಪತಿ ಹಾಗೂ ಮಧುಸೂದನ್ ದಾಳಿ ಮಾಡಿ ರೆಡ್​ಹ್ಯಾಂಡ್​ ಆಗಿ ಹಿಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sun, 2 June 24

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ