AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಅಧಿಕಾರಿಗಳು ಇಂದು (ಜೂ.02) ರಂದು ಬೆಳ್ಳಂ ಬೆಳಿಗ್ಗೆ ದಾವಣಗೆರೆ ಬಡಾವಣೆ ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದ ಪೊಲೀಸ್​ ಪೇದೆ ಹನುಮಂತಪ್ಪ ಅವರನ್ನು ರೆಡ್​ಹ್ಯಾಂಡ್​ ಆಗಿ ಹಿಡಿದಿದ್ದಾರೆ.

₹2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ
TV9 Web
| Edited By: ವಿವೇಕ ಬಿರಾದಾರ|

Updated on:Jun 02, 2024 | 1:25 PM

Share

ದಾವಣಗೆರೆ, ಜೂನ್​ 02: ವಾರೆಂಟ್ (Warrant)​ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ (Davangere) ಬಡಾವಣೆ ಪೊಲೀಸ್ (Police)​ ಠಾಣೆ​ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಸರಸ್ವತಿ ನಗರದ‌ ನಿವಾಸಿ ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹಿರುದ್ದೀನ್ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ ಚೆಕ್​ಬೌನ್ಸ್​ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸೈಯದ್ ತಹಿರುದ್ದೀನ್ ಅವರ ವಿರುದ್ಧ ವಾರಂಟ್​ ನೀಡುವಂತೆ ಪೊಲೀಸ್​ ಪೇದೆ ಹನಮಂತಪ್ಪ ಅವರಿಗೆ ಲಕ್ಕಪ್ಪ ಅಂಗಡಿ ವಿನಂತಿಸಿದ್ದರು.

ಇದನ್ನೂ ಓದಿ: ಪಾರ್ಕಿಂಗ್, ಎಂಟ್ರಿ ಟಿಕೆಟ್​​ನಲ್ಲಿ ಅವ್ಯವಹಾರ: ಮೈಸೂರು ಅರಮನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರಂಟ್​ ಜಾರಿ ಮಾಡಲು ಲಕ್ಕಪ್ಪ ಅಂಗಡಿ ಅವರ ಬಳಿ ಪೊಲೀಸ್​ ಪೇದೆ ಹನಮಂತಪ್ಪ ಪೋನ್ ಪೇ ಮೂಲ‌ಕ ಎರಡು ಸಾವಿರ ರೂ. ಬೇಡಿಕೆ ಪಡೆಯುತ್ತಿದ್ದರು. ಈ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಡಿವೈಎಸ್ಪಿ ಕಲಾವತಿ ಇನ್ಸ್​ಪೇಕ್ಟರ್​​ಗಳಾದ ಹೆಚ್​ಎಸ್​ ರಾಷ್ಟ್ರಪತಿ ಹಾಗೂ ಮಧುಸೂದನ್ ದಾಳಿ ಮಾಡಿ ರೆಡ್​ಹ್ಯಾಂಡ್​ ಆಗಿ ಹಿಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sun, 2 June 24

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ