AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ನಾಳೆ(ಫೆ.09) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸನ್ಮಾನ ಮಾಡಲಿದ್ದಾರೆ.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ
ವಾಲ್ಮೀಕಿ ಜಾತ್ರೆ
shruti hegde
| Edited By: |

Updated on:Feb 08, 2021 | 11:55 AM

Share

ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜಾತ್ರಾ ವಿಶೇಷದ ಅಂಗವಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಕುರಿತಂತೆ, ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ಜಾತ್ರಾ ವಿಶೇಷ ಭರ್ಜರಿಯಾಗಿ ನಡೆಯಲಿದೆ. 2 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಕ್ಕೂ ಹೆಚ್ಚುವ ಜನರು ಆಗಮಿಸುತ್ತಾರೆ. ವಿವಿಧ ಭಾಗಗಳಿಂದ ಜನರ ದಂಡೇ ಜಾತ್ರೆಯಲ್ಲಿ ಮರೆದಿರುತ್ತದೆ.

ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿಗಳಿಂದ ಜಾತ್ರಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಾಹಿತಿ ಡಾ. ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಹಾಗೂ ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶವನ್ನು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ನಡೆಸಿಕೊಡಲಿದ್ದಾರೆ. ಜೊತೆಗೆ, ಸಂಜೆಯ ವೇಳೆ ಹತ್ತು ರಾಜ್ಯದ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ.

maharshi fair

ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು

Published On - 11:54 am, Mon, 8 February 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ