AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ನಾಳೆ(ಫೆ.09) ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸನ್ಮಾನ ಮಾಡಲಿದ್ದಾರೆ.

Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ
ವಾಲ್ಮೀಕಿ ಜಾತ್ರೆ
shruti hegde
| Edited By: |

Updated on:Feb 08, 2021 | 11:55 AM

Share

ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದಿನಿಂದ 2 ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ಜಾತ್ರಾ ವಿಶೇಷದ ಅಂಗವಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಕುರಿತಂತೆ, ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ವಾಲ್ಮೀಕಿ ಗುರುಪೀಠದಲ್ಲಿ ಇಂದಿನಿಂದ ಜಾತ್ರಾ ವಿಶೇಷ ಭರ್ಜರಿಯಾಗಿ ನಡೆಯಲಿದೆ. 2 ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಕ್ಕೂ ಹೆಚ್ಚುವ ಜನರು ಆಗಮಿಸುತ್ತಾರೆ. ವಿವಿಧ ಭಾಗಗಳಿಂದ ಜನರ ದಂಡೇ ಜಾತ್ರೆಯಲ್ಲಿ ಮರೆದಿರುತ್ತದೆ.

ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ವಾಲ್ಮೀಕಿ ಗುರುಪೀಠದ ಪ್ರಸನಾನಂದಪುರಿ ಸ್ವಾಮೀಜಿಗಳಿಂದ ಜಾತ್ರಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಾಹಿತಿ ಡಾ. ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಹಾಗೂ ವಾಲ್ಮೀಕಿ ಸರ್ಕಾರಿ ನೌಕರರ ಸಮಾವೇಶವನ್ನು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್​ ಉದ್ಘಾಟನೆ ನಡೆಸಿಕೊಡಲಿದ್ದಾರೆ. ಜೊತೆಗೆ, ಸಂಜೆಯ ವೇಳೆ ಹತ್ತು ರಾಜ್ಯದ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ ನಡೆಯಲಿದೆ.

maharshi fair

ನಿಷೇಧದ ಮಧ್ಯೆಯೂ ಬನಶಂಕರಿ ದೇವಿ ಅದ್ದೂರಿ ಜಾತ್ರಾ ರಥೋತ್ಸವ; ತೇರು ಎಳೆದ ಭಕ್ತರು

Published On - 11:54 am, Mon, 8 February 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್