AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ, ಶಾಮನೂರು ಶಿವಶಂಕರಪ್ಪ ಅಧೀನದ ಮೆಡಿಕಲ್ ಕಾಲೇಜುಗಳಿಗೆ ಸುಧಾಕರ್ ಖಡಕ್ ಸೂಚನೆ

ದಾವಣಗೆರೆಯ ಶಾಸಕ ಶಾಮನೂರ ಶಿವಶಂಕರಪ್ಪ ಕುಟುಂಬದ ಅಧೀನದಲ್ಲಿ ಇರುವ ಬಾಪೂಜಿ, ಎಸ್.ಎಸ್.ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡುತ್ತಿಲ್ಲ. ಹೀಗಾಗಿ ಆರೋಗ್ಯ ಸಚಿವ ಡಾ ಕೆ.ಸುಧಾಕರ ಗರಂ ಆಗಿದ್ದು ಆದಷ್ಟು ಬೇಗ ಬೆಡ್ಗಳನ್ನು ಬಿಟ್ಟುಕೊಡಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ, ಶಾಮನೂರು ಶಿವಶಂಕರಪ್ಪ ಅಧೀನದ ಮೆಡಿಕಲ್ ಕಾಲೇಜುಗಳಿಗೆ ಸುಧಾಕರ್ ಖಡಕ್ ಸೂಚನೆ
ಆರೋಗ್ಯ ಸಚಿವ ಕೆ.ಸುಧಾಕರ್
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2021 | 2:12 PM

Share

ದಾವಣಗೆರೆ: ಜಿಲ್ಲೆಯ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಅಧೀನದ 2 ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ನೀಡಿಲ್ಲ. ಜಿಲ್ಲಾಡಳಿತಕ್ಕೆ ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ ಎಂದು ದಾವಣಗೆರೆಯಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯ ಶಾಸಕ ಶಾಮನೂರ ಶಿವಶಂಕರಪ್ಪ ಕುಟುಂಬದ ಅಧೀನದಲ್ಲಿ ಇರುವ ಬಾಪೂಜಿ, ಎಸ್.ಎಸ್.ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡುತ್ತಿಲ್ಲ. ಹೀಗಾಗಿ ಆರೋಗ್ಯ ಸಚಿವ ಡಾ ಕೆ.ಸುಧಾಕರ ಗರಂ ಆಗಿದ್ದು ಆದಷ್ಟು ಬೇಗ ಬೆಡ್ಗಳನ್ನು ಬಿಟ್ಟುಕೊಡಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

2 ಮೆಡಿಕಲ್ ಕಾಲೇಜುಗಳಿಂದ ಕೇವಲ 91 ಬೆಡ್ ನೀಡಲಾಗಿದೆ. ಆದರೆ ರಾಜ್ಯದ ಬೇರೆ ಯಾವುದೇ ಮೆಡಿಕಲ್ ಕಾಲೇಜು ಹೀಗೆ ಮಾಡಿಲ್ಲ. ಹೀಗಾಘಿ ನಿಮಗ್ಯಾಕೆ ಪ್ರತ್ಯೇಕ ವ್ಯವಸ್ಥೆ ಎಂದು ಡಾ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ. ರಾಜಕೀಯ ಹಿನ್ನೆಲೆ ಇದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೀಗೆ ಮಾಡಬಾರದು. ರಾಜ್ಯ ಪ್ರತಿಷ್ಠಿತ ಮಠಾಧೀಶರು ನಡೆಸುವ ಮೆಡಿಕಲ್ ಕಾಲೇಜ್ ನಲ್ಲಿ ಶೇಖಡಾ 75 ಬೆಡ್ ನೀಡಿದ್ದಾರೆ‌. ಆದ್ರೆ ಶಾಮನೂರ ಶಿವಶಂಕರಪ್ಪ ಕೊಟ್ಟಿಲ್ಲ ಅಂದ್ರೆ ಹೇಗೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಸಂಘರ್ಷ ಬೇಡ. ಸರ್ಕಾರದ ಆದೇಶದನ್ವಯ ಜಿಲ್ಲಾಡಳಿತಕ್ಕೆ ಬೆಡ್ ನೀಡಿ ಎಂದು 2 ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರಿಗೆ ಸಚಿವ ಸುಧಾಕರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ, ಬ್ಲಾಕ್ ಫಂಗಸ್ ಮುನ್ನೆಚ್ಚರಿಕಾ ಕ್ರಮಗಳ ಪರಿಶೀಲನೆಗಾಗಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡ ಸಚಿವ ಸುಧಾಕರ್

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ