AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರಿ ಗರಿ ಸೀರೆ, ಗರಿ ಗರಿ ನೋಟು ಹಂಚಿದ ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ ತಾಲೂಕಿನ ಪ್ರತಿಯೊಂದು ಗ್ರಾಮದಿಂದ ಯುವಕರು ಬಂದು ಹಣ ಪಡೆಯುತ್ತಿದ್ದು, ಗರಿ ಗರಿ ಐದು ನೂರು ರೂಪಾಯಿ ನೋಟುಗಳನ್ನು  ಶಾಸಕ ರೇಣುಕಾಚಾರ್ಯ ನೀಡಿದರು.

ಗರಿ ಗರಿ ಸೀರೆ, ಗರಿ ಗರಿ ನೋಟು ಹಂಚಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಗರಿ ಗರಿ ಸೀರೆ, ನೋಟು ಹಂಚಿದ ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on:Aug 30, 2022 | 4:17 PM

Share

ದಾವಣಗೆರೆ: ಚುನಾವಣೆಗೂ‌ ಮೊದಲೇ ಜಿಲ್ಲೆಯ ಹೊನ್ನಾಳಿ ಪಟ್ಟಣ ಶಾಸಕ ಎಂ.ಪಿ.ರೇಣುಕಾಚಾರ್ಯ ಗೌರಿ ಹಬ್ಬದ ಪ್ರಯುಕ್ತ ಹೊನ್ನಾಳಿಯಲ್ಲಿ ನೂರಾರು ಮಹಿಳೆಯರಿಗೆ ಸೀರೆ ಹಂಚಿದರು. ಜೊತೆಗೆ ಹಳ್ಳಿ ಹಳ್ಳಿ ಗಣೇಶೋತ್ಸವ ಸಮಿತಿಗಳಿಗೆ ಶಾಸಕ ರೇಣುಕಾಚಾರ್ಯ ದುಡ್ಡು ಹಂಚುತ್ತಿದ್ದು, ದುಡ್ಡು ಪಡೆಯಲು ನುಕುನುಗ್ಗಲು ಉಂಟಾಗಿದೆ. ಹೊನ್ನಾಳಿ ತಾಲೂಕಿನ ಪ್ರತಿಯೊಂದು ಗ್ರಾಮದಿಂದ ಯುವಕರು ಬಂದು ಹಣ ಪಡೆಯುತ್ತಿದ್ದು, ಗರಿ ಗರಿ ಐದು ನೂರು ರೂಪಾಯಿ ನೋಟುಗಳನ್ನು  ಶಾಸಕ ರೇಣುಕಾಚಾರ್ಯ ನೀಡಿದರು. ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳಲ್ಲಿ ಗಣೇಶೋತ್ಸವ ಆಚರಿಸಲು ಅರಬಗಟ್ಟೆ, ಬೇಲಿಮಲ್ಲೂರು, ದಾನಿಹಳ್ಳಿ, ಎಚ್.ಕಡದಕಟ್ಟೆ, ಶ್ರೀಸಿದ್ದವಿನಾಯಕ ಟ್ಯಾಕ್ಸಿಸ್ಟ್ಯಾಂಡ್​ನವರು, ಮಾರಿಕೊಪ್ಪ ಎಕೆ ಕಾಲೋನಿಯ ಯುವಮಿತ್ರರುಗಳಿಗೆ ಗರಿ ಗರಿ ನೋಟು ಹಂಚಿದರು.

Published On - 3:56 pm, Tue, 30 August 22

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು