AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರಬಂದ ಮುರುಘಾಶ್ರೀ ಭಾವುಕ: ಪ್ರಕರಣದ ಬಗ್ಗೆ ಶರಣರು ಹೇಳಿದ್ದಿಷ್ಟು

ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಇದೀಗ ಬಿಡುಗಡೆಯಾಗಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ. 

ಜೈಲಿನಿಂದ ಹೊರಬಂದ ಮುರುಘಾಶ್ರೀ ಭಾವುಕ: ಪ್ರಕರಣದ ಬಗ್ಗೆ ಶರಣರು ಹೇಳಿದ್ದಿಷ್ಟು
ಮುರುಘಾ ಶರಣರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Nov 16, 2023 | 3:48 PM

Share

ದಾವಣಗೆರೆ, ನವೆಂಬರ್​​​​ 16: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆಯಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆದ ಮುರುಘಾಶ್ರೀ ದಾವಣಗೆರೆ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ. ಮೂರು ಗಂಟೆಯಿಂದ‌ ಕೋರ್ಟ ವಿಸಿಗೆ ಹಾಜರಾಗಲಿರುವ ಸ್ವಾಮೀಜಿ, ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನ ಭೇಟಿ ಆಗಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿದ್ದಾರೆ. ಬಳಿಕ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: Chitradurga Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆ

ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು ಜೈಲುಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ನವೆಂಬರ್ 8ರಂದು ಜಾಮೀನು ನೀಡಿತ್ತು ಹೀಗಾಗಿ ಇಂದು ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗ ಕೋರ್ಟ್ ಆದೇಶ ಕಾಪಿ ಕಾರಾಗೃಹಕ್ಕೆ ಸಲ್ಲಿಸಲಾಗಿದೆ. ಒಂದು ವೇಳೆ ನಿನ್ನೆ ಕಾರಾಗೃಹಕ್ಕೆ ಅಧಿಕೃತ ಆದೇಶ ಕಾಪಿ ಸಲ್ಲಿಸಿದರೆ ಚಿತ್ರದುರ್ಗದ ಮುರುಘಾಶ್ರೀಗೆ ನಿನ್ನೆಯೇ ಬಿಡುಗಡೆಯಾಗುವ ಸಾಧ್ಯತೆ ಇತ್ತು ಎನ್ನಲಾಗಿತ್ತು.

ಇದನ್ನೂ ಓದಿ: Murugha Mutt Case: ಇಂದು ಮುರುಘಾಶ್ರೀ ಬಿಡುಗಡೆ ಸಾಧ್ಯವಿಲ್ಲ ಎಂದ ಸರ್ಕಾರಿ ವಕೀಲ

2ನೇ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಇಂದು ಮುಂದೂಡಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿತ್ತು. ಸರ್ಕಾರಿ ವಕೀಲ ಜಗದೀಶ್‌ ವಾದ ಮಂಡನೆ ಮಾಡಿಲಿದ್ದಾರೆ. 2ನೇ ಪೋಕ್ಸೋ ಪ್ರಕರಣದಲ್ಲಿ ಬಾಡಿ ವಾರಂಟ್‌ ಹಿನ್ನೆಲೆ ನ್ಯಾಯಾಂಗ ಬಂಧನವಾಗಿ ವಿಸ್ತರಿಸಲು ಮನವಿ ಬಗ್ಗೆ ವಾದ ಮಂಡನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:39 pm, Thu, 16 November 23

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ