Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆ ರದ್ದು

ಕೊವಿಡ್ ನಿಯಮ ಕಾಪಾಡುವುದು ಎಲ್ಲರ ಕರ್ತವ್ಯ ಹೀಗಾಗಿ ಜನವರಿ 14, 15 ರಂದು ಮನೆಯಲ್ಲಿ ರುದ್ರಾಕ್ಷಿ ಹಿಡಿದು ಹರ ಜಪ ಮಾಡಲಾಗುವುದು ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ದಾವಣಗೆರೆ: ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆ ರದ್ದು
ವಚನಾನಂದ ಸ್ವಾಮೀಜಿ
Follow us
TV9 Web
| Updated By: preethi shettigar

Updated on:Jan 10, 2022 | 5:50 PM

ದಾವಣಗೆರೆ: ಕೊವಿಡ್ ಭೀತಿ ಹಿನ್ನಲೆ ಜನವರಿ 14, 15ರಂದು ಹರಿಹರದ ಪಂಚಮಸಾಲಿ‌ ಮಠದಲ್ಲಿ ಆಯೋಜಿಸಲಾಗಿದ್ದ ಜಾತ್ರೆಯನ್ನು ರದ್ದು ಮಾಡಲಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಆಗಮಿಸಬೇಕಿದ್ದ ಜಾತ್ರೆಯನ್ನು ಉಪರಾಷ್ಟ್ರಪತಿಯವರ ಮನವಿ ಮೇರೆಗೆ ಮುಂದೂಡಲಾಗಿದೆ. ಕೊವಿಡ್ ನಿಯಮ ಕಾಪಾಡುವುದು ಎಲ್ಲರ ಕರ್ತವ್ಯ ಹೀಗಾಗಿ ಜನವರಿ 14, 15 ರಂದು ಮನೆಯಲ್ಲಿ ರುದ್ರಾಕ್ಷಿ ಹಿಡಿದು ಹರ ಜಪ ಮಾಡಲಾಗುವುದು ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಸಾರ್ವಜನಿಕರಲ್ಲಿ ಪಾಸಿಟಿವಿಟಿ ರೇಟ್​ ಕಂಡು ಜನರಲ್ಲಿ ಆತಂಕ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ದಕ್ಷಿಣ ವಲಯದಲ್ಲಿ ಹೆಚ್ಚು ಜನರು ಕೊವಿಡ್​ ಪರೀಕ್ಷೆಗೆ ಆಗಮಿಸುತ್ತಿದ್ದಾರೆ.  ಆರ್​ಎಟಿ ಟೆಸ್ಟ್​ ಮಾಡಿಸಿದ್ದ 44 ಜನರ ಪೈಕಿ 12 ಜನರಿಗೆ ಪಾಸಿಟಿವ್ ಆಗಿದೆ ಎಂದು ಆರೋಗ್ಯ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ದಕ್ಷಿಣ ವಲಯ ಜೊನ್​ನಲ್ಲಿ ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ ಆಡುಗುಡಿ 52, ಬಿಟಿಎಂ ಲೇಔಟ್ 52, ಈಜಿಪುರ 55, ಜಕ್ಕಸಂದ್ರ 20, ಕೋರಮಂಗಲ 113, ಲಕ್ಕಸಂದ್ರ 14, ಮತ್ತು ಇನ್ನಿತರ 14. ಹೀಗೆ ಒಟ್ಟು 425 ಕೇಸ್​ಗಳು ಪತ್ತೆ ಆಗಿವೆ.

ಚಾಮರಾಜನಗರ: ಓಂ ಶಕ್ತಿಗೆ ಹೋಗಿಬಂದಿದ್ದ 17 ಜನರಿಗೆ ಕೊರೊನಾ ಪಾಸಿಟಿವ್ ಚಾಮರಾಜನಗರ ಜಿಲ್ಲೆಯಲ್ಲಿ 17 ಜನರಿಗೆ ಕೊವಿಡ್​ ಸೋಂಕು ದೃಢಪಟ್ಟಿದೆ.​ ಓಂ ಶಕ್ತಿಗೆ ಹೋಗಿಬಂದಿದ್ದ 17 ಭಕ್ತರಿಗೆ ಪಾಸಿಟಿವ್ ಬಂದಿದ್ದರಿಂದ ಜನರಲ್ಲಿ ಭೀತಿ ಎದುರಾಗಿದೆ. ಹನೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಪಾಸಿಟಿವ್​ ಬಂದಿದೆ.​ ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ: ಸರ್ಕಾರಕ್ಕೆ ಲೈಫ್​ಲೈನ್ ನೀಡಿದ್ದೇವೆ ಎಂದ ವಚನಾನಂದ ಸ್ವಾಮೀಜಿ

ರಾತ್ರಿ 10ಗಂಟೆವರೆಗೂ ಕೊವಿಡ್ 19 ಲಸಿಕೆ ನೀಡಬಹುದು; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಕೇಂದ್ರ ಸರ್ಕಾರದ ಸೂಚನೆ

Published On - 4:56 pm, Mon, 10 January 22

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ