ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು

ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ.

ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು
ಈರುಳ್ಳಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 11, 2022 | 6:58 PM

ದಾವಣಗೆರೆ: ಈರುಳ್ಳಿ (Onion) ದರ ದಿಢೀರ್ ಕುಸಿದಿದ್ದರಿಂದ ರೈತರು ಆತಂಕಗೊಂಡಿದ್ದಾರೆ. ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು  ರೈತರು ಹೋಗುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಈರುಳ್ಳಿಗೆ ಒಂದು ಕೆಜಿಗೆ 17 ರಿಂದ 20 ರೂಪಾಯಿ ದರವಿತ್ತು. ಈಗ ದಿಢೀರ್ ಕುಸಿತಗೊಂಡಿದ್ದು, ಒಂದು ಕೆಜಿಗೆ 13 ರೂಪಾಯಿ ಗರಿಷ್ಠ ದರ ನಿಗದಿ ಮಾಡಲಾಗಿದೆ. ದಾವಣಗೆರೆ ಎಪಿಎಂಸಿ ಮಾರುಕಟ್ಟೆಗೆ ತಂದ ಈರುಳ್ಳಿ ಬಿಟ್ಟು ರೈತರು ಹೋಗುತ್ತಿದ್ದಾರೆ. ವಿಜಯಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರೈತರು 23 ಸಾವಿರ ರೂಪಾಯಿಗೆ ಲಾರಿ ಬಾಡಿಗೆ ಮಾಡಿಕೊಂಡು ದಾವಣಗೆರೆಗೆ ಈರುಳ್ಳಿ ತಂದಿದ್ದಾರೆ. ನಿತ್ಯ ಮೂರು ಸಾವಿರದಿಂದ ಮೂರು ಸಾವಿರದಾ ಐದು ನೂರು ಟನ್ ಈರುಳ್ಳಿ ದಾವಣಗೆರೆ ಮಾರುಕಟ್ಟೆಗೆ ಬರುತ್ತದೆ. ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ. ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಬಾಯಾರಿ, ಹಸಿದು ಕಾಡಿಂದ ನಾಡಿಗೆ ಬಂದು ಕಂಗಾಲಾಗಿದ್ದ ನವಿಲನ್ನು ಜನ ಆರೈಕೆ ಮಾಡಿ ಚೇತರಿಕೊಳ್ಳುವಂತೆ ಮಾಡಿದರು!

Jupiter Transit 2022: ಏಪ್ರಿಲ್ 13ರಂದು ಮೀನ ರಾಶಿಗೆ ಗುರು ಗ್ರಹದ ಪ್ರವೇಶ; ಯಾವ್ಯಾವ ರಾಶಿಗೆ ಏನೇನು ಫಲ?

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ