AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು

ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ.

ಈರುಳ್ಳಿ ದರ ದಿಢೀರ್ ಕುಸಿತ, ಕಂಗಾಲಾದ ರೈತ; ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು ಹೋದ ರೈತರು
ಈರುಳ್ಳಿ
TV9 Web
| Edited By: |

Updated on: Apr 11, 2022 | 6:58 PM

Share

ದಾವಣಗೆರೆ: ಈರುಳ್ಳಿ (Onion) ದರ ದಿಢೀರ್ ಕುಸಿದಿದ್ದರಿಂದ ರೈತರು ಆತಂಕಗೊಂಡಿದ್ದಾರೆ. ಮಾರುಕಟ್ಟೆಗೆ ಈರುಳ್ಳಿ ತಂದು ದರವಿಲ್ಲದೇ ಅಲ್ಲಿಯೇ ಬಿಟ್ಟು  ರೈತರು ಹೋಗುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಈರುಳ್ಳಿಗೆ ಒಂದು ಕೆಜಿಗೆ 17 ರಿಂದ 20 ರೂಪಾಯಿ ದರವಿತ್ತು. ಈಗ ದಿಢೀರ್ ಕುಸಿತಗೊಂಡಿದ್ದು, ಒಂದು ಕೆಜಿಗೆ 13 ರೂಪಾಯಿ ಗರಿಷ್ಠ ದರ ನಿಗದಿ ಮಾಡಲಾಗಿದೆ. ದಾವಣಗೆರೆ ಎಪಿಎಂಸಿ ಮಾರುಕಟ್ಟೆಗೆ ತಂದ ಈರುಳ್ಳಿ ಬಿಟ್ಟು ರೈತರು ಹೋಗುತ್ತಿದ್ದಾರೆ. ವಿಜಯಪುರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರೈತರು 23 ಸಾವಿರ ರೂಪಾಯಿಗೆ ಲಾರಿ ಬಾಡಿಗೆ ಮಾಡಿಕೊಂಡು ದಾವಣಗೆರೆಗೆ ಈರುಳ್ಳಿ ತಂದಿದ್ದಾರೆ. ನಿತ್ಯ ಮೂರು ಸಾವಿರದಿಂದ ಮೂರು ಸಾವಿರದಾ ಐದು ನೂರು ಟನ್ ಈರುಳ್ಳಿ ದಾವಣಗೆರೆ ಮಾರುಕಟ್ಟೆಗೆ ಬರುತ್ತದೆ. ಈ ವರ್ಷ ಈರುಳ್ಳಿ ಹೆಚ್ಚಿಗೆ ಬೆಳೆದ ಹಿನ್ನೆಲೆ ದರ ಕುಸಿತಗೊಂಡಿದೆ ಎನ್ನಲಾಗುತ್ತಿದೆ. ಕೊಲ್ಕತ್ತಾ ಸೇರಿದಂತೆ ವಿವಿಧ ಕಡೆ ಸದ್ಯಕ್ಕೆ ಈರುಳ್ಳಿ ಮಾರಾಟ ಸ್ಥಗಿತವಾದ ಹಿನ್ನೆಲೆ ದರ ಕುಸಿತವಾಗಿದೆ ಎಂದು ದಲ್ಲಾಳಿಗಳು ಹೇಳುತ್ತಿದ್ದಾರೆ. ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಬಾಯಾರಿ, ಹಸಿದು ಕಾಡಿಂದ ನಾಡಿಗೆ ಬಂದು ಕಂಗಾಲಾಗಿದ್ದ ನವಿಲನ್ನು ಜನ ಆರೈಕೆ ಮಾಡಿ ಚೇತರಿಕೊಳ್ಳುವಂತೆ ಮಾಡಿದರು!

Jupiter Transit 2022: ಏಪ್ರಿಲ್ 13ರಂದು ಮೀನ ರಾಶಿಗೆ ಗುರು ಗ್ರಹದ ಪ್ರವೇಶ; ಯಾವ್ಯಾವ ರಾಶಿಗೆ ಏನೇನು ಫಲ?

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ