AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಖಂಡದಲ್ಲೇ ಅಪರೂಪವಾಗಿರುವ ಕೊಂಡುಕುರಿ ಪ್ರಾಣಿ ದಾವಣಗೆರೆಯಲ್ಲಿ ಪ್ರತ್ಯಕ್ಷ

ಏಷ್ಯಾ ಖಂಡದಲ್ಲೇ ಇದು ಅಪರೂಪದ ಜೀವ ಸಂಕುಲ ಎಂದು ಕರೆಯಲಾಗುತ್ತದೆ. ಜಿಂಕೆಯನ್ನು ಹೊಲುವ ಕೊಂಡುಕುರಿ ನಾಚಿಕೆ ಸ್ವಭಾವವುಳ್ಳದ್ದಾಗಿದೆ. ಇತ್ತೀಚೆಗೆ ಇದರ ಸಂತತಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಡುಕುರಿ ಸಂರಕ್ಷಣೆಗೆ ಸರ್ಕಾರ ಅರಣ್ಯ ಪ್ರದೇಶ ಮೀಸಲಿಟ್ಟಿದೆ.

ಏಷ್ಯಾ ಖಂಡದಲ್ಲೇ ಅಪರೂಪವಾಗಿರುವ ಕೊಂಡುಕುರಿ ಪ್ರಾಣಿ ದಾವಣಗೆರೆಯಲ್ಲಿ ಪ್ರತ್ಯಕ್ಷ
ಕೊಂಡುಕುರಿ
TV9 Web
| Edited By: |

Updated on:Oct 17, 2021 | 8:36 AM

Share

ದಾವಣಗೆರೆ: ಬಯಲು ಸೀಮೆಯ ಯಜಮಾನ ಎಂದೇ ಖ್ಯಾತಿ ಪಡೆದಿರುವ ಕೊಂಡುಕುರಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನ ಅರಣ್ಯ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದೆ. ಏಷ್ಯಾ ಖಂಡದಲ್ಲೇ ಇದು ಅಪರೂಪದ ಜೀವ ಸಂಕುಲ ಎಂದು ಕರೆಯಲಾಗುತ್ತದೆ. ಜಿಂಕೆಯನ್ನು ಹೊಲುವ ಕೊಂಡುಕುರಿ ನಾಚಿಕೆ ಸ್ವಭಾವವುಳ್ಳದ್ದಾಗಿದೆ. ಇತ್ತೀಚೆಗೆ ಇದರ ಸಂತತಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಡುಕುರಿ ಸಂರಕ್ಷಣೆಗೆ ಸರ್ಕಾರ ಅರಣ್ಯ ಪ್ರದೇಶ ಮೀಸಲಿಟ್ಟಿದೆ.

ಸದ್ಯ ಅರಣ್ಯ ಪ್ರದೇಶದಲ್ಲಿ ಪ್ರತ್ಯಕ್ಷವಾದ ಅಪರೂಪದ ಕೊಂಡುಕುರಿಯನ್ನು ಮೊಬೈಲ್​ನಲ್ಲಿ ವಿಡಿಯೋ ಮಾಡಿ ಸ್ಥಳೀಯರು ಸೆರೆ ಹಿಡಿದಿದ್ದಾರೆ.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ, ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆ ಇರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವವರಿಗೆ ಸೇರಿದ ಮೀನುಗಾರಿಕಾ ಬೋಟ್​ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರಿಗಾತ್ರದ ಈ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ. ಹೀಗಾಗಿ ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮೀನ್​ ಅನ್ನು ರವಾನೆ ಮಾಡಲಾಯಿತು.

ಇದನ್ನೂ ಓದಿ: ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!

ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

Published On - 8:30 am, Sun, 17 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ