Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನವಮಿ ನಿಮಿತ್ತ ಜಂಜಾಟ ಮರೆತು ಡಿಜೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ರಾಮ ನವವಿ ಅಂಗವಾಗಿ ನಿಪ್ಪಾಣಿ ಪಟ್ಟಣದಲ್ಲಿ ರಾಮಸೇನಾ ಹಿಂದೂಸ್ಥಾನ ಸಮಿತಿಯಿಂದ 15 ಅಡಿ ಎತ್ತರದ ರಾಮ, ಹನುಮಂತನ ಮೂರ್ತಿ ಮೆರವಣಿಗೆ ಮಾಡಲಾಗಿದೆ. ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.

ರಾಮನವಮಿ ನಿಮಿತ್ತ ಜಂಜಾಟ ಮರೆತು ಡಿಜೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕೇದ್ರ ಸಚಿವ ಪ್ರಹ್ಲಾದ ಜೋಶಿ ಭರ್ಜರಿ ಸ್ಟೆಪ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 10, 2022 | 10:45 PM

ಹುಬ್ಬಳ್ಳಿ: ರಾಮನವಮಿ (Ramanavami) ನಿಮಿತ್ತ ನಗರದ ಬಾನಿ ಓಣಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಡಿಜೆ ಸದ್ದಿಗೆ ಜಂಜಾಟ ಮರೆತು ಶ್ರೀರಾಮ ನಾಮಕ್ಕೆ ಮಾರು ಹೋಗಿದ್ದಾರೆ. ಶ್ರೀರಾಮನ ಮೆರವಣಿಗೆಯಲ್ಲಿ ಬಿಜೆಪಿ, ಹಿಂದೂಪರ ಸಂಘಟನೆ ಕಾರ್ಯಕರ್ತರು ಭಾಗಿ ಆಗಿದ್ದರು. ಅದೇ ರೀತಿಯಾಗಿ ಭಟ್ಕಳದ ಚನ್ನಪಟ್ಟಣ ಶ್ರೀ ಹನುಮಂತ ದೇವರ ರಥೋತ್ಸವ ನಿಮಿತ್ತ ಡಿಜೆ ಸಾಂಗ್ಸ್​ಗೆ ಭಟ್ಕಳ ಶಾಸಕ ಸುನೀಲ್ ನಾಯ್ಕ ಸಕತ್ ಸ್ಟೇಪ್ಸ ಹಾಕಿದ್ದಾರೆ. ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಹನುಮಂತನ ಬ್ರಹ್ಮರಥೋತ್ಸವ ನಡೆದಿದ್ದು, ದೇವಾಲಯದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ರಥೋತ್ಸವ ಮೆರವಣಿಗೆ ಮಾಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು

ವಿವಿಧೆಡೆ ಶ್ರೀರಾಮ ಶೋಭಾಯಾತ್ರೆ

ಬೆಳಗಾವಿ: ರಾಮ ನವವಿ ಅಂಗವಾಗಿ ನಿಪ್ಪಾಣಿ ಪಟ್ಟಣದಲ್ಲಿ ರಾಮಸೇನಾ ಹಿಂದೂಸ್ಥಾನ ಸಮಿತಿಯಿಂದ 15 ಅಡಿ ಎತ್ತರದ ರಾಮ, ಹನುಮಂತನ ಮೂರ್ತಿ ಮೆರವಣಿಗೆ ಮಾಡಲಾಗಿದೆ. ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.

ಚಿಕ್ಕಬಳ್ಳಾಪುರ: ಶ್ರೀರಾಮ ನವಮಿ ಅಂಗವಾಗಿ ಗೌರಿಬಿದನೂರಿನ ನದಿಗಡ್ಡೆ ಆಂಜನೇಸ್ವಾಮಿ ದೇವಸ್ಥಾನದಿಂದ ಬೆಂಗಳೂರು ವೃತ್ತದವರೆಗೆ ವಿಹೆಚ್​ಪಿ, ಬಜರಂಗದಳ ಕಾರ್ಯಕರ್ತರಿಂದ ಶೋಭಾಯಾತ್ರೆ ನಡೆಸಲಾಗಿದೆ. ಭಗವಾಧ್ವಜ ಹಿಡಿದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ.

ಇದನ್ನೂ ಓದಿ:

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಯಾವ ಹಂತದಲ್ಲಿದೆ, ಏನು ವಿಶೇಷಗಳಿವೆ? ಇಲ್ಲಿದೆ ಟಿವಿ9 ಕನ್ನಡ ವಿಶೇಷ ವರದಿ

ಬೇರೆ ಆಗುವ ಮಾತು ಬಂದಿದ್ದಕ್ಕೆ ಸಿಟ್ಟಾಗಿದ್ದ ಪ್ರಶಾಂತ್ ನೀಲ್; ಯಶ್ ಬಿಚ್ಚಿಟ್ರು ಅಚ್ಚರಿಯ ವಿಚಾರ

Published On - 10:23 pm, Sun, 10 April 22

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ