AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ತಮ್ಮ ಜೀವ ಭಯದ ಬಗ್ಗೆ ಬಹಿರಂಗವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!
ಜಿಎಮ್ ಸಿದ್ದೇಶ್ವರ್
TV9 Web
| Edited By: |

Updated on: Jan 14, 2024 | 2:38 PM

Share

ದಾವಣಗೆರೆ, (ಜನವರಿ 14): ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ (GM Siddeshwar) ಆತಂಕ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ ಎಂದಿದ್ದಾರೆ.

ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ. ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಬಹಿರಂಗವಾಗಿಯೇ ಬಹಿರಂಗವಾಗಿ ಆತಂಕ ವ್ಯಕ್ತಪಡಿಸಿದರು.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ