Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ತಮ್ಮ ಜೀವ ಭಯದ ಬಗ್ಗೆ ಬಹಿರಂಗವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!
ಜಿಎಮ್ ಸಿದ್ದೇಶ್ವರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 14, 2024 | 2:38 PM

ದಾವಣಗೆರೆ, (ಜನವರಿ 14): ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ (GM Siddeshwar) ಆತಂಕ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ ಎಂದಿದ್ದಾರೆ.

ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ. ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಬಹಿರಂಗವಾಗಿಯೇ ಬಹಿರಂಗವಾಗಿ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್