AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ತಮ್ಮ ಜೀವ ಭಯದ ಬಗ್ಗೆ ಬಹಿರಂಗವಾಗಿಯೇ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು: ಜೀವ ಭಯದ ಬಗ್ಗೆ ಸಂಸದ ಸಿದ್ದೇಶ್ವರ್ ಆತಂಕ!
ಜಿಎಮ್ ಸಿದ್ದೇಶ್ವರ್
TV9 Web
| Edited By: |

Updated on: Jan 14, 2024 | 2:38 PM

Share

ದಾವಣಗೆರೆ, (ಜನವರಿ 14): ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ ಎಂದು ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ (GM Siddeshwar) ಆತಂಕ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ ಎಂದಿದ್ದಾರೆ.

ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷಹಾಕಿ ಸಾಯಿಸಲು ಸಂಚು ರೂಪಿಸಿದ್ದಾರೆ. ಹಾಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ. ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಬಹಿರಂಗವಾಗಿಯೇ ಬಹಿರಂಗವಾಗಿ ಆತಂಕ ವ್ಯಕ್ತಪಡಿಸಿದರು.

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು